Advertisement
MIRROR FOCUS

ಈ ಶಾಲೆಯಲ್ಲಿ ಶಿಕ್ಷಕರನ್ನು ಸರ್ ಅಥವಾ ಮೇಡಂ ಎಂದು ಕರೆಯುವಂತಿಲ್ಲ

Share

ಕೇರಳದ ರಾಜ್ಯದ ಪಾಲಕ್ಕಾಡ್ ಜಿಲ್ಲೆಯ ಶಾಲೆಯೊಂದರಲ್ಲಿ ಇನ್ನುಮುಂದೆ ಮಕ್ಕಳು ಗುರುವನ್ನು ಸರ್ ಅಥವಾ ಮೇಡಂ ಎಂಬ ಹೆಸರಿನಿಂದ ಕರೆಯುವಂತಿಲ್ಲ. ಕೇರಳ ಅನೇಕ ಶಾಲೆಗಳು ಲಿಂಗ-ತಟಸ್ಥ ಸಮವಸ್ತ್ರವನ್ನು ಬೆಂಬಲಿಸಿದ ನಂತರ ಈ ಕ್ರಮವು ಬಂದಿದೆ. ಇನ್ನುಂದೆ ಲಿಂಗ ಬೇಧವಿಲ್ಲದೆ ವಿದ್ಯಾರ್ಥಿಗಳು ಟೀಚರ್ ಎಂದು ಕರೆಯಲಾಗುತ್ತದೆ.

ಹಲವಾರು ಮಹಿಳಾ ಹಕ್ಕುಗಳು ಗುಂಪುಗಳು ಯುನಿಸೆಕ್ಸ್ ಯೂನಿಫಾರ್ಮ್ ಉಪಕ್ರಮವನ್ನು ಬೆಂಬಲಿಸಲು ಬಂದಿವೆ. ಈ ಶಾಲೆಯಿಂದ 14 ಕಿ.ಮೀ ದೂರದಲ್ಲಿರುವ ಮಾತೂರು ಪಂಚಾಯಿತಿಯು ಕಳೆದ ವರ್ಷ ಜುಲೈನಲ್ಲಿ ಸರ್ ಮತ್ತು ಮೇಡಂ ಎಂದು ಕರೆಯುವ ಪದ್ಧತಿಯನ್ನು ಕೈಬಿಡುವ ನಿರ್ಧಾರ ಕೈಗೊಂಡಿತ್ತು. ಪಂಚಾಯಿತಿ ಸಿಬ್ಬಂದಿಯನ್ನು ಅವರ ಪದನಾಮದಿಂದ ಸಂಬೋಧಿಸುವಂತೆ ಆಡಳಿತ ಮಂಡಳಿ ಸಾರ್ವಜನಿಕ ಸೂಚಿಸಿತ್ತು. ಇದು ಲಿಂಗ ಅಂತರವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ಮುಖ್ಯೋಪಾಧ್ಯಾಯರಾದ ವೇಣುಗೋಪಾಲನ್ ಹೆಚ್ ಅವರು ಹೇಳಿದರು.

ಈ ಕ್ರಮವನ್ನು ಮಕ್ಕಳ ಪೋಷಕರೂ ಸ್ವಾಗತಿಸಿದ್ದಾರೆ ಎಂದು ತಿಳಿಸಿದ್ದಾರೆ. ಶಾಲೆಯಲ್ಲಿ ಅನುಸರಿಸಲಾಗುವ ಈ ಪದ್ಧತಿಯು ಲಿಂಗಾನುಸಾರ ಸಂಬೋಧನೆಗೆ ಸಂಬಂಧಿಸಿದಂತೆ ತಟಸ್ತ ಧೋರಣೆಯ ಬಗ್ಗೆ ಜಾಗೃತಿ ಮೂಡಿಸಲಿದೆ ಎಂದಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

2 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

3 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

12 hours ago

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

1 day ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

2 days ago