Advertisement
MIRROR FOCUS

ಈ ಶಾಲೆಯಲ್ಲಿ ಶಿಕ್ಷಕರನ್ನು ಸರ್ ಅಥವಾ ಮೇಡಂ ಎಂದು ಕರೆಯುವಂತಿಲ್ಲ

Share

ಕೇರಳದ ರಾಜ್ಯದ ಪಾಲಕ್ಕಾಡ್ ಜಿಲ್ಲೆಯ ಶಾಲೆಯೊಂದರಲ್ಲಿ ಇನ್ನುಮುಂದೆ ಮಕ್ಕಳು ಗುರುವನ್ನು ಸರ್ ಅಥವಾ ಮೇಡಂ ಎಂಬ ಹೆಸರಿನಿಂದ ಕರೆಯುವಂತಿಲ್ಲ. ಕೇರಳ ಅನೇಕ ಶಾಲೆಗಳು ಲಿಂಗ-ತಟಸ್ಥ ಸಮವಸ್ತ್ರವನ್ನು ಬೆಂಬಲಿಸಿದ ನಂತರ ಈ ಕ್ರಮವು ಬಂದಿದೆ. ಇನ್ನುಂದೆ ಲಿಂಗ ಬೇಧವಿಲ್ಲದೆ ವಿದ್ಯಾರ್ಥಿಗಳು ಟೀಚರ್ ಎಂದು ಕರೆಯಲಾಗುತ್ತದೆ.

Advertisement
Advertisement

ಹಲವಾರು ಮಹಿಳಾ ಹಕ್ಕುಗಳು ಗುಂಪುಗಳು ಯುನಿಸೆಕ್ಸ್ ಯೂನಿಫಾರ್ಮ್ ಉಪಕ್ರಮವನ್ನು ಬೆಂಬಲಿಸಲು ಬಂದಿವೆ. ಈ ಶಾಲೆಯಿಂದ 14 ಕಿ.ಮೀ ದೂರದಲ್ಲಿರುವ ಮಾತೂರು ಪಂಚಾಯಿತಿಯು ಕಳೆದ ವರ್ಷ ಜುಲೈನಲ್ಲಿ ಸರ್ ಮತ್ತು ಮೇಡಂ ಎಂದು ಕರೆಯುವ ಪದ್ಧತಿಯನ್ನು ಕೈಬಿಡುವ ನಿರ್ಧಾರ ಕೈಗೊಂಡಿತ್ತು. ಪಂಚಾಯಿತಿ ಸಿಬ್ಬಂದಿಯನ್ನು ಅವರ ಪದನಾಮದಿಂದ ಸಂಬೋಧಿಸುವಂತೆ ಆಡಳಿತ ಮಂಡಳಿ ಸಾರ್ವಜನಿಕ ಸೂಚಿಸಿತ್ತು. ಇದು ಲಿಂಗ ಅಂತರವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ಮುಖ್ಯೋಪಾಧ್ಯಾಯರಾದ ವೇಣುಗೋಪಾಲನ್ ಹೆಚ್ ಅವರು ಹೇಳಿದರು.

Advertisement

ಈ ಕ್ರಮವನ್ನು ಮಕ್ಕಳ ಪೋಷಕರೂ ಸ್ವಾಗತಿಸಿದ್ದಾರೆ ಎಂದು ತಿಳಿಸಿದ್ದಾರೆ. ಶಾಲೆಯಲ್ಲಿ ಅನುಸರಿಸಲಾಗುವ ಈ ಪದ್ಧತಿಯು ಲಿಂಗಾನುಸಾರ ಸಂಬೋಧನೆಗೆ ಸಂಬಂಧಿಸಿದಂತೆ ತಟಸ್ತ ಧೋರಣೆಯ ಬಗ್ಗೆ ಜಾಗೃತಿ ಮೂಡಿಸಲಿದೆ ಎಂದಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ದಿಢೀರಾಗಿ ಬೆಳೆಯುವುದು , ಫಸಲು ನೀಡುವುದು ಅವಸರವೇ ಅಪಘಾತಕ್ಕೆ ಕಾರಣ | ಬೇಗ ಫಸಲು ಬಂದ ಸಸ್ಯ ಬೇಗನೇ ಸಾಯುತ್ತದೆ |

ದಶಕಗಳ ಹಿಂದೆ ವಿಮಾ ಸಂಸ್ಥೆಯೊಂದು ಸಾಗವಾನಿ ಬೆಳೆಯಲು ರೈತರ ಷೇರು ಪಡೆದುಕೊಂಡು ಹತ್ತೊ…

14 hours ago

ಮಾವು ಮಾಂತ್ರಿಕ ಹಾಗೂ ಸುಬ್ರಾಯ ಭಟ್ಟರ 200ಕ್ಕೂ ಹೆಚ್ಚು ನಾಡು ಮಾವು ಹಾಗೂ ಹಲಸು ತಳಿ ಸಂರಕ್ಷಣೆ

ನಾಡು ಮಾವು ಸಂರಕ್ಷಣೆ ಕೆಲಸದ ಮೊದಲ ದಿನವದು. ನವೆಂಬರ್ 2022. ಕಸಿ ಕಡ್ಡಿಗಳನ್ನು…

14 hours ago

ಭಾರತದಲ್ಲಿ ಏರಿದ ತಾಪಮಾನ | ಅತ್ತ ತಾಂಜೇನಿಯಾದಲ್ಲಿ ಭಾರೀ ಮಳೆ, ಪ್ರವಾಹ | 155 ಮಂದಿ ಸಾವು |

ಭಾರತದಲ್ಲಿ(India) ಉರಿ ಬಿಸಿಲಿನ ತಾಪ(Heat) ಏರುತ್ತಿದ್ದರೆ ತಾಂಜೇನಿಯಾದಲ್ಲಿ (Tanzania) ಕಳೆದ ವಾರದಿಂದ ಭಾರೀ…

19 hours ago

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಮುಂದಿನ ವಾರ ಕಾಡಲಿದೆ ರಣ ಬಿಸಿಲು | ದೂರ ಸಾಗಿದ ಮಳೆ | ಬಿಸಿ ಗಾಳಿಯ ಮುನ್ಸೂಚನೆ |

ಮಳೆ ಬರುವ ಕುರುಹೇ ಇಲ್ಲ. ಎಲ್ಲೆಲ್ಲೂ ಬಿಸಿಗಾಳಿಯ ಅಬ್ಬರ, ನೆತ್ತಿ ಸುಡುವ ಸೂರ್ಯ. ರಾಜ್ಯಾದ್ಯಂತ…

19 hours ago

ಹವಾಮಾನ ವೈಪರೀತ್ಯ | ಕೃಷಿ ಕಾರ್ಮಿಕರಿಗೆ ಈಗ ಬಿಸಿಗಾಳಿ ಸಂಕಷ್ಟ | ಕೃಷಿಗೂ ಸಮಸ್ಯೆ-ಕೃಷಿ ಬೆಳವಣಿಗೆ ಕುಂಠಿತ |

ತಾಪಮಾನ ಏರಿಕೆಯಿಂದ ಹಲವು ಕಡೆ ಸಮಸ್ಯೆಯಾಗುತ್ತಿದೆ. ಕೃಷಿ ನಷ್ಟದ ಜೊತೆಗೆ ಗ್ರಾಮೀಣ ಭಾಗದಲ್ಲಿ…

20 hours ago

ಮಳೆಗಾಗಿ ಪುತ್ತೂರು ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನದಲ್ಲಿ‌ಪರ್ಜನ್ಯ ಜಪ |

ಮಳೆಗಾಗಿ ಪುತ್ತೂರಿನ ಶ್ರೀ‌ಮಹಾಲಿಂಗೇಶ್ವರ ದೇವಳದಲ್ಲಿ‌ ಪರ್ಜನ್ಯ ಜ‌ಪ ನೆರವೇರಿತು.

21 hours ago