Advertisement
ಮನರಂಜನೆ

ಇಂದು ಎಲ್ಲೆಡೆ ಕೆಜಿಎಫ್ 2 ಹವಾ | ಮುಗಿಲು ಮುಟ್ಟಿದ ಅಭಿಮಾನಿಗಳ ಸಂಭ್ರಮ

Share

ಕೆಜಿಎಫ್ ಚಾಪ್ಟರ್ 2 ಸಿನಿಮಾ ಇಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ತೆರೆಕಂಡಿದೆ. 8 ಸಾವಿರಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ ಈ ಚಿತ್ರ ತೆರೆಕಂಡಿದ್ದು, ಭಾರತದಲ್ಲಿಯೇ 6000 ಗೂ ಅಧಿಕ ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿದೆ. ಐದು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣಗೊಂಡಿದ್ದು, ಎಪ್ಪತ್ತು ದೇಶಗಳಲ್ಲಿ ಇಂದು ತೆರೆಕಂಡಿದೆ.ಚಿತ್ರ ಬಿಡುಗಡೆಗೂ ಮುನ್ನವೇ ಟಿಕೆಟ್ ಮುಂಗಡ ಬುಕ್ಕಿಂಗ್ ಆರಂಭಗೊಂಡಿದ್ದು, ತೆರೆ ಮೇಲೆ ತಮ್ಮ ನೆಚ್ಚಿನ ನಟನನ್ನು ಕಂಡು ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ.

ಪ್ರಶಾಂತ್ ನೀಲ್ ನಿರ್ದೇಶನದ ಈ ಚಿತ್ರದಲ್ಲಿ ರಾಕಿಂಗ್ ಸ್ಟಾರ್ ಯಶ್, ಸಂಜಯ್ ದತ್, ರವೀನಾ ಟಂಡನ್ ಮೊದಲಾದವರು ನಟಿಸಿದ್ದಾರೆ. ವಿಜಯ್ ಕಿರಂಗದೂರು ತಮ್ಮ ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಡಿ ಈ ಚಿತ್ರ ನಿರ್ಮಾಣ ಮಾಡಿದ್ದಾರೆ.

ಈ ಚಿತ್ರ ರಾಜಮೌಳಿ ನಿರ್ದೇಶನದ RRR ಚಿತ್ರವನ್ನೂ ಮೀರಿಸಲಿದೆ ಎಂಬ ಮಾತುಗಳು ಚಿತ್ರರಂಗದ ವಲಯದಲ್ಲಿ ಕೇಳಿಬರುತ್ತಿದ್ದು, ಕನ್ನಡ ಚಿತ್ರವೊಂದು ಈಗ ವಿಶ್ವದಾದ್ಯಂತ ಸದ್ದು ಮಾಡುತ್ತಿರುವುದು ಕನ್ನಡಿಗರಿಗೆ ಹೆಮ್ಮೆ ತಂದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

19 hours ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

1 day ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

1 day ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

1 day ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

2 days ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

2 days ago