ಭಾರತೀಯ ನಟಿ, ರಾಜಕಾರಣಿ, ಚಲನಚಿತ್ರ ನಿರ್ಮಾಪಕರು ಮತ್ತು ದೂರದರ್ಶನ ನಿರೂಪಕಿಯಾಗಿ ಹೆಸರುವಾಗಿಯಾಗಿದ್ದ ಖುಷ್ಬೂ ಸುಂದರ್ ಹುಟ್ಟುಹಬ್ಬ ದ ಸಂಭ್ರಮದಲ್ಲಿದ್ದಾರೆ.
ಖುಷ್ಬೂ ಅವರು ಕನ್ನಡ, ತೆಲುಗು, ಮಲಯಾಳಂ ಚಲನಚಿತ್ರಗಳಲ್ಲದೆ ತಮಿಳು ಚಲನಚಿತ್ರಗಳಲ್ಲಿ ಪ್ರಧಾನವಾಗಿ ತಮ್ಮ ನಟನೆಯ ಮೂಲಕ ಹೆಸರು ಗಳಿಸಿದ್ದಾರೆ.ಅದ್ಭುತ ನಟನೆಯ ಮೂಲಕ ಖುಷ್ಬೂ ಮೂರು ತಮಿಳುನಾಡು ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ.ಅವರು ಬಾಲನಟಿಯಾಗಿ ವೃತ್ತಿಜೀವನವನ್ನು ಪ್ರಾರಂಭಿಸಿದಾಗ ಅವರ ಪೋಷಕರು ಅವರಿಗೆ ಖುಷ್ಬೂ ಎಂದು ಹೆಸರಿಟ್ಟರು.
ಮುಂಗಾರು ದುರ್ಬಲಗೊಂಡಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ಚಟುವಟಿಕೆಗಳು ಉಂಟಾದರೆ ಮಾತ್ರ ಮುಂಗಾರು ಸ್ವಲ್ಪ…
ರಾಜ್ಯದಲ್ಲಿ ಕೊರೋನ ವಿಚಾರದಲ್ಲಿ ಹೆಚ್ಚಿನ ಬದಲಾವಣೆ ಏನೂ ಇಲ್ಲ ಎಂದು ಆರೋಗ್ಯ ಸಚಿವ…
ದಕ್ಷಿಣ ಕನ್ನಡ, ಕೊಡಗು ಮೊದಲಾದ ಭಾಗದಲ್ಲಿ ಮಳೆಗೆ ಭೂಕುಸಿತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮಘಟ್ಟದ…
ರಾಜ್ಯದ ಹಲವೆಡೆ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ…
2025ರ ಜೂನ್ 7 ರಿಂದ ಮಂಗಳ ಗ್ರಹವು ಸಿಂಹ ರಾಶಿಗೆ ಪ್ರವೇಶ ಮಾಡಲಿರುವುದು…
ಹೆಚ್ಚಿನ ವಿವರಗಳನ್ನು ಪಡೆಯಲು ಜ್ಯೋತಿಷ್ಯರೊಂದಿಗೆ ಸಂಪರ್ಕಿಸಬಹುದು. 9535156490