ಭಾರತೀಯ ನಟಿ, ರಾಜಕಾರಣಿ, ಚಲನಚಿತ್ರ ನಿರ್ಮಾಪಕರು ಮತ್ತು ದೂರದರ್ಶನ ನಿರೂಪಕಿಯಾಗಿ ಹೆಸರುವಾಗಿಯಾಗಿದ್ದ ಖುಷ್ಬೂ ಸುಂದರ್ ಹುಟ್ಟುಹಬ್ಬ ದ ಸಂಭ್ರಮದಲ್ಲಿದ್ದಾರೆ.
ಖುಷ್ಬೂ ಅವರು ಕನ್ನಡ, ತೆಲುಗು, ಮಲಯಾಳಂ ಚಲನಚಿತ್ರಗಳಲ್ಲದೆ ತಮಿಳು ಚಲನಚಿತ್ರಗಳಲ್ಲಿ ಪ್ರಧಾನವಾಗಿ ತಮ್ಮ ನಟನೆಯ ಮೂಲಕ ಹೆಸರು ಗಳಿಸಿದ್ದಾರೆ.ಅದ್ಭುತ ನಟನೆಯ ಮೂಲಕ ಖುಷ್ಬೂ ಮೂರು ತಮಿಳುನಾಡು ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ.ಅವರು ಬಾಲನಟಿಯಾಗಿ ವೃತ್ತಿಜೀವನವನ್ನು ಪ್ರಾರಂಭಿಸಿದಾಗ ಅವರ ಪೋಷಕರು ಅವರಿಗೆ ಖುಷ್ಬೂ ಎಂದು ಹೆಸರಿಟ್ಟರು.
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…
ಬಿದದಿ ಎಐ ಟೌನ್ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…
ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…