ಭಾರತೀಯ ನಟಿ, ರಾಜಕಾರಣಿ, ಚಲನಚಿತ್ರ ನಿರ್ಮಾಪಕರು ಮತ್ತು ದೂರದರ್ಶನ ನಿರೂಪಕಿಯಾಗಿ ಹೆಸರುವಾಗಿಯಾಗಿದ್ದ ಖುಷ್ಬೂ ಸುಂದರ್ ಹುಟ್ಟುಹಬ್ಬ ದ ಸಂಭ್ರಮದಲ್ಲಿದ್ದಾರೆ.
ಖುಷ್ಬೂ ಅವರು ಕನ್ನಡ, ತೆಲುಗು, ಮಲಯಾಳಂ ಚಲನಚಿತ್ರಗಳಲ್ಲದೆ ತಮಿಳು ಚಲನಚಿತ್ರಗಳಲ್ಲಿ ಪ್ರಧಾನವಾಗಿ ತಮ್ಮ ನಟನೆಯ ಮೂಲಕ ಹೆಸರು ಗಳಿಸಿದ್ದಾರೆ.ಅದ್ಭುತ ನಟನೆಯ ಮೂಲಕ ಖುಷ್ಬೂ ಮೂರು ತಮಿಳುನಾಡು ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ.ಅವರು ಬಾಲನಟಿಯಾಗಿ ವೃತ್ತಿಜೀವನವನ್ನು ಪ್ರಾರಂಭಿಸಿದಾಗ ಅವರ ಪೋಷಕರು ಅವರಿಗೆ ಖುಷ್ಬೂ ಎಂದು ಹೆಸರಿಟ್ಟರು.
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…
ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…
2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್ ಆ್ಯಪ್ ಮೂಲಕವೇ ಬೆಳೆ…
ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…
ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…