ಭಾರತೀಯ ನಟಿ, ರಾಜಕಾರಣಿ, ಚಲನಚಿತ್ರ ನಿರ್ಮಾಪಕರು ಮತ್ತು ದೂರದರ್ಶನ ನಿರೂಪಕಿಯಾಗಿ ಹೆಸರುವಾಗಿಯಾಗಿದ್ದ ಖುಷ್ಬೂ ಸುಂದರ್ ಹುಟ್ಟುಹಬ್ಬ ದ ಸಂಭ್ರಮದಲ್ಲಿದ್ದಾರೆ.
ಖುಷ್ಬೂ ಅವರು ಕನ್ನಡ, ತೆಲುಗು, ಮಲಯಾಳಂ ಚಲನಚಿತ್ರಗಳಲ್ಲದೆ ತಮಿಳು ಚಲನಚಿತ್ರಗಳಲ್ಲಿ ಪ್ರಧಾನವಾಗಿ ತಮ್ಮ ನಟನೆಯ ಮೂಲಕ ಹೆಸರು ಗಳಿಸಿದ್ದಾರೆ.ಅದ್ಭುತ ನಟನೆಯ ಮೂಲಕ ಖುಷ್ಬೂ ಮೂರು ತಮಿಳುನಾಡು ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ.ಅವರು ಬಾಲನಟಿಯಾಗಿ ವೃತ್ತಿಜೀವನವನ್ನು ಪ್ರಾರಂಭಿಸಿದಾಗ ಅವರ ಪೋಷಕರು ಅವರಿಗೆ ಖುಷ್ಬೂ ಎಂದು ಹೆಸರಿಟ್ಟರು.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…