ಬೇಸಿಗೆಯ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನೆಲೆ, ಕಿಡ್ನಿ ಸ್ಟೋನ್ (ಮೂತ್ರಪಿಂಡದ ಕಲ್ಲು) ಸಮಸ್ಯೆ ಹೆಚ್ಚುತ್ತಿರುವುದು ಸಾಮಾನ್ಯವಾಗಿದೆ. ಹೆಚ್ಚಿನ ಬಿಸಿಲು, ಕಡಿಮೆ ನೀರು ಸೇವನೆ ಹಾಗೂ ಅಧಿಕ ಬೆವರುದ ಪರಿಣಾಮ ದೇಹದಲ್ಲಿ ನೀರಿನಾಂಶ ಕಡಿಮೆಯಾಗುತ್ತದೆ. ಇದರಿಂದ ಮೂತ್ರ ಹೆಚ್ಚು ಸಾಂದ್ರತೆಯಾಗಿದ್ದು, ಕ್ಯಾಲ್ಸಿಯಂ, ಯೂರಿಕ್ ಆಸಿಡ್ ಸೇರಿದಂತೆ ಕೆಲವು ಖನಿಜಗಳು ಸೇರಿ ನಿಧಾನವಾಗಿ ಕಲ್ಲಿನ ರೂಪ ಪಡೆಯುವ ಸಾಧ್ಯತೆ ಹೆಚ್ಚುತ್ತದೆ.
ವೈದ್ಯರ ಪ್ರಕಾರ, ಬೇಸಿಗೆಯಲ್ಲಿ ಸರಿಯಾದ ನೀರಿನ ಸೇವನೆ ಇಲ್ಲದಿದ್ದರೆ ಕಿಡ್ನಿ ಸಮಸ್ಯೆಗಳ ಅಪಾಯ ಹೆಚ್ಚಾಗುತ್ತದೆ. ವಿಶೇಷವಾಗಿ ಹೊರಾಂಗಣದಲ್ಲಿ ಹೆಚ್ಚು ಕೆಲಸ ಮಾಡುವವರು ಹೆಚ್ಚು ಎಚ್ಚರಿಕೆ ವಹಿಸಬೇಕಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಹೆಚ್ಚಿನ ಸಂದರ್ಭಗಳಲ್ಲಿ ಈ ಲಕ್ಷಣಗಳು ರಾತ್ರಿ ಅಥವಾ ಮಧ್ಯರಾತ್ರಿ ಸಮಯದಲ್ಲಿ ಹೆಚ್ಚಾಗಿ ಕಾಣಿಸಿಕೊಂಡು ನಿದ್ರೆಗೆ ತೊಂದರೆ ಉಂಟುಮಾಡಬಹುದು.
ಹೋಮಿಯೋಪಥಿಯಲ್ಲಿ ವ್ಯಕ್ತಿಯ ಲಕ್ಷಣಗಳು, ನೋವಿನ ಸ್ವಭಾವ ಹಾಗೂ ದೇಹದ ಸ್ಥಿತಿಯನ್ನು ಗಮನಿಸಿ ವೈಯಕ್ತಿಕ ಚಿಕಿತ್ಸೆಯನ್ನು ನೀಡಲಾಗುತ್ತದೆ. ಸರಿಯಾದ ಚಿಕಿತ್ಸೆಯಿಂದ:
ಹೆಚ್ಚಿನ ಮಾಹಿತಿ ಹಾಗೂ ಚಿಕಿತ್ಸೆಗೆ:
ಶ್ರೀ ಹೋಮಿಯೋಕೇರ್ ಹೋಮಿಯೋಪತಿ ಚಿಕಿತ್ಸಾಲಯ
ಡಾ. ಆದಿತ್ಯ ಸಿ
ಮೊ.: 8073052529
Kidney stone cases tend to rise during summer due to dehydration, excessive sweating, and low water intake. Doctors advise drinking enough water, consuming water-rich foods, and avoiding excessive salt and soft drinks to reduce the risk. Early symptoms include severe lower abdominal pain, burning urination, and blood in urine.
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…
ರಾಜ್ಯದಲ್ಲಿ ಮಳೆಯ ಚಟುವಟಿಕೆ ಕಡಿಮೆಯಾಗಿದ್ದು, ಮೇ ಅಂತ್ಯದವರೆಗೂ ಜೋರು ಮಳೆಯ ಸಾಧ್ಯತೆ ಕಡಿಮೆ…