ಕಿಂಡಿ ಅಣೆಕಟ್ಟು ಸ್ವಚ್ಛ ಮಾಡಿದ ಯುವಕರ ತಂಡ

October 13, 2020
7:23 PM

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಪತ್ತು ನಿರ್ವಹಣಾ ಘಟಕದ ಪಂಜ ವಲಯದ ಯುವಕರ ತಂಡವು ಕೂತ್ಕುಂಜ ಗ್ರಾಮದ ಬಸ್ತಿಕಾಡು ಎಂಬಲ್ಲಿನ ಕಿಂಡಿಅಣೆಕಟ್ಟು ನಡುವೆ ಸಿಲುಕಿದ್ದ ಮರದ ದಿಮ್ಮಿಗಳು ಹಾಗೂ ಕಸವನ್ನು ಶ್ರಮದಾನದ ಮೂಲಕ ತೆಗೆದು ಸ್ವಚ್ಛ ಮಾಡಿದರು.

Advertisement

ಶ್ರಮದಾನದಲ್ಲಿ ವಿಪತ್ತು ನಿರ್ವಹಣಾ ಘಟಕದ ಸಂಯೋಜಕರಾದ ವಿಶ್ವನಾಥ ಸಂಪ, ಆಶಿತ್‌ ಕಲ್ಲಾಜೆ, ಜನಾರ್ಧನ, ಧರ್ಮಪಾಲ ಕೇನ್ಯ, ಮಾಧವ ಎಡಮಂಗಲ, ಗಣೇಶ್‌ ಮುರುಳ್ಯ, ದಿನೇಶ್‌ , ಶ್ರೀನಿವಾಸ ಪಂಬೆತ್ತಾಡಿ,, ದಿನೇಶ್‌ ಎಣ್ಮೂರು, ವಿನಯ್‌ ಪ್ರಸಾದ್‌ ಪಂಬೆತ್ತಾಡಿ, ಮೇಲ್ವಿಚಾರಕ ವಸಂತ ಎಲ್‌ ಹಾಗೂ ಸ್ತಳೀಯರು ಭಾಗವಹಿಸಿದ್ದರು.

 

 

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 18.04.2025 | ಕೆಲವು ಸೀಮಿತ ಪ್ರದೇಶದಲ್ಲಿ ಮಳೆ | ಎ.21ರಿಂದ ಮಳೆ ಹೆಚ್ಚಾಗುವ ಸಾಧ್ಯತೆ
April 18, 2025
3:26 PM
by: ಸಾಯಿಶೇಖರ್ ಕರಿಕಳ
ಸದ್ಯ ಮುಂಗಾರು ಮಳೆ ಆಶಾವಾದ | ಮುಂದಿರುವ ಸವಾಲುಗಳಲ್ಲಿ ತಾಪಮಾನವೇ ಪ್ರಮುಖ |
April 18, 2025
6:57 AM
by: The Rural Mirror ಸುದ್ದಿಜಾಲ
ಯಾಣವನ್ನು ಪ್ಲಾಸ್ಟಿಕ್ ಮುಕ್ತವಾಗಿಸಲು ಪಣ | ಅರಣ್ಯ ಇಲಾಖೆಯಿಂದ ಹಲವು ಕ್ರಮ
April 18, 2025
6:35 AM
by: The Rural Mirror ಸುದ್ದಿಜಾಲ
ಬೆಂಗಳೂರು-ಮುರುಡೇಶ್ವರ ಮತ್ತು ಬೆಂಗಳೂರು-ಕಣ್ಣೂರು ರೈಲು | ಎಲ್ ಹೆಚ್ ಬಿ ಬೋಗಿ ಅಳವಡಿಸಲು ನೈರುತ್ಯ ರೈಲ್ವೆ  ಸಜ್ಜು
April 18, 2025
6:23 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group