ಕಿಂಡಿ ಅಣೆಕಟ್ಟು ಸ್ವಚ್ಛ ಮಾಡಿದ ಯುವಕರ ತಂಡ

October 13, 2020
7:23 PM

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಪತ್ತು ನಿರ್ವಹಣಾ ಘಟಕದ ಪಂಜ ವಲಯದ ಯುವಕರ ತಂಡವು ಕೂತ್ಕುಂಜ ಗ್ರಾಮದ ಬಸ್ತಿಕಾಡು ಎಂಬಲ್ಲಿನ ಕಿಂಡಿಅಣೆಕಟ್ಟು ನಡುವೆ ಸಿಲುಕಿದ್ದ ಮರದ ದಿಮ್ಮಿಗಳು ಹಾಗೂ ಕಸವನ್ನು ಶ್ರಮದಾನದ ಮೂಲಕ ತೆಗೆದು ಸ್ವಚ್ಛ ಮಾಡಿದರು.

Advertisement
Advertisement

ಶ್ರಮದಾನದಲ್ಲಿ ವಿಪತ್ತು ನಿರ್ವಹಣಾ ಘಟಕದ ಸಂಯೋಜಕರಾದ ವಿಶ್ವನಾಥ ಸಂಪ, ಆಶಿತ್‌ ಕಲ್ಲಾಜೆ, ಜನಾರ್ಧನ, ಧರ್ಮಪಾಲ ಕೇನ್ಯ, ಮಾಧವ ಎಡಮಂಗಲ, ಗಣೇಶ್‌ ಮುರುಳ್ಯ, ದಿನೇಶ್‌ , ಶ್ರೀನಿವಾಸ ಪಂಬೆತ್ತಾಡಿ,, ದಿನೇಶ್‌ ಎಣ್ಮೂರು, ವಿನಯ್‌ ಪ್ರಸಾದ್‌ ಪಂಬೆತ್ತಾಡಿ, ಮೇಲ್ವಿಚಾರಕ ವಸಂತ ಎಲ್‌ ಹಾಗೂ ಸ್ತಳೀಯರು ಭಾಗವಹಿಸಿದ್ದರು.

 

 

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ
February 12, 2026
7:04 AM
by: ಮಿರರ್‌ ಡೆಸ್ಕ್
ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ
February 12, 2026
6:54 AM
by: ದ ರೂರಲ್ ಮಿರರ್.ಕಾಂ
ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ
February 12, 2026
6:47 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror