ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಪತ್ತು ನಿರ್ವಹಣಾ ಘಟಕದ ಪಂಜ ವಲಯದ ಯುವಕರ ತಂಡವು ಕೂತ್ಕುಂಜ ಗ್ರಾಮದ ಬಸ್ತಿಕಾಡು ಎಂಬಲ್ಲಿನ ಕಿಂಡಿಅಣೆಕಟ್ಟು ನಡುವೆ ಸಿಲುಕಿದ್ದ ಮರದ ದಿಮ್ಮಿಗಳು ಹಾಗೂ ಕಸವನ್ನು ಶ್ರಮದಾನದ ಮೂಲಕ ತೆಗೆದು ಸ್ವಚ್ಛ ಮಾಡಿದರು.
ಶ್ರಮದಾನದಲ್ಲಿ ವಿಪತ್ತು ನಿರ್ವಹಣಾ ಘಟಕದ ಸಂಯೋಜಕರಾದ ವಿಶ್ವನಾಥ ಸಂಪ, ಆಶಿತ್ ಕಲ್ಲಾಜೆ, ಜನಾರ್ಧನ, ಧರ್ಮಪಾಲ ಕೇನ್ಯ, ಮಾಧವ ಎಡಮಂಗಲ, ಗಣೇಶ್ ಮುರುಳ್ಯ, ದಿನೇಶ್ , ಶ್ರೀನಿವಾಸ ಪಂಬೆತ್ತಾಡಿ,, ದಿನೇಶ್ ಎಣ್ಮೂರು, ವಿನಯ್ ಪ್ರಸಾದ್ ಪಂಬೆತ್ತಾಡಿ, ಮೇಲ್ವಿಚಾರಕ ವಸಂತ ಎಲ್ ಹಾಗೂ ಸ್ತಳೀಯರು ಭಾಗವಹಿಸಿದ್ದರು.
ರಾಜ್ಯದ ಗ್ರಾಮ ಪಂಚಾಯತ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಿವು ಕೇಂದ್ರಗಳು ಜ್ಞಾನದ ಕೇಂದ್ರಗಳಾಗಿದ್ದು, ಸ್ಪರ್ಧಾತ್ಮಕ…
ಜಲಾನಯನ ಯಾತ್ರೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಯಾತ್ರೆ ಸಂಚರಿಸಲಿದ್ದು, ನೀರು ನಿರ್ವಹಣೆ ಬಗ್ಗೆ…
15 ರಾಜ್ಯಗಳಲ್ಲಿ 2 ಸಾವಿರದ 590 ಮೊಬೈಲ್ ಸಂಪರ್ಕರಹಿತ ಗ್ರಾಮಗಳನ್ನು ಗುರುತಿಸಲಾಗಿದೆ. ಈ…
ಗದಗ ಜಿಲ್ಲೆಯ ಮುಂಡರಗಿ ಮತ್ತು ಶಿರಹಟ್ಟಿ ತಾಲೂಕಿನ ಸುಮಾರು 33 ಸಾವಿರ ಹೆಕ್ಟೇರ್…
ಅಡಿಕೆಯಲ್ಲೂ ಟಿಶ್ಯೂ ಕಲ್ಚರ್ ತಂತ್ರಜ್ಞಾನದ ಅಳವಡಿಕೆ ಸಾಧ್ಯವೇ ಎಂಬ ಪ್ರಯತ್ನ ಸಾಕಷ್ಟು ಹಿಂದೆಯೇ…
ಅಡಿಕೆ ಆಮದು ಆಗುತ್ತಿರುವ ಹಿನ್ನಲೆ ನಮ್ಮ ಸ್ಥಳೀಯ ಅಡಿಕೆ ಬೆಳೆಗಾರರು ನ್ಯಾಯಸಮ್ಮತವಲ್ಲದ ದರ…