ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಪತ್ತು ನಿರ್ವಹಣಾ ಘಟಕದ ಪಂಜ ವಲಯದ ಯುವಕರ ತಂಡವು ಕೂತ್ಕುಂಜ ಗ್ರಾಮದ ಬಸ್ತಿಕಾಡು ಎಂಬಲ್ಲಿನ ಕಿಂಡಿಅಣೆಕಟ್ಟು ನಡುವೆ ಸಿಲುಕಿದ್ದ ಮರದ ದಿಮ್ಮಿಗಳು ಹಾಗೂ ಕಸವನ್ನು ಶ್ರಮದಾನದ ಮೂಲಕ ತೆಗೆದು ಸ್ವಚ್ಛ ಮಾಡಿದರು.
ಶ್ರಮದಾನದಲ್ಲಿ ವಿಪತ್ತು ನಿರ್ವಹಣಾ ಘಟಕದ ಸಂಯೋಜಕರಾದ ವಿಶ್ವನಾಥ ಸಂಪ, ಆಶಿತ್ ಕಲ್ಲಾಜೆ, ಜನಾರ್ಧನ, ಧರ್ಮಪಾಲ ಕೇನ್ಯ, ಮಾಧವ ಎಡಮಂಗಲ, ಗಣೇಶ್ ಮುರುಳ್ಯ, ದಿನೇಶ್ , ಶ್ರೀನಿವಾಸ ಪಂಬೆತ್ತಾಡಿ,, ದಿನೇಶ್ ಎಣ್ಮೂರು, ವಿನಯ್ ಪ್ರಸಾದ್ ಪಂಬೆತ್ತಾಡಿ, ಮೇಲ್ವಿಚಾರಕ ವಸಂತ ಎಲ್ ಹಾಗೂ ಸ್ತಳೀಯರು ಭಾಗವಹಿಸಿದ್ದರು.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…