ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಪತ್ತು ನಿರ್ವಹಣಾ ಘಟಕದ ಪಂಜ ವಲಯದ ಯುವಕರ ತಂಡವು ಕೂತ್ಕುಂಜ ಗ್ರಾಮದ ಬಸ್ತಿಕಾಡು ಎಂಬಲ್ಲಿನ ಕಿಂಡಿಅಣೆಕಟ್ಟು ನಡುವೆ ಸಿಲುಕಿದ್ದ ಮರದ ದಿಮ್ಮಿಗಳು ಹಾಗೂ ಕಸವನ್ನು ಶ್ರಮದಾನದ ಮೂಲಕ ತೆಗೆದು ಸ್ವಚ್ಛ ಮಾಡಿದರು.
ಶ್ರಮದಾನದಲ್ಲಿ ವಿಪತ್ತು ನಿರ್ವಹಣಾ ಘಟಕದ ಸಂಯೋಜಕರಾದ ವಿಶ್ವನಾಥ ಸಂಪ, ಆಶಿತ್ ಕಲ್ಲಾಜೆ, ಜನಾರ್ಧನ, ಧರ್ಮಪಾಲ ಕೇನ್ಯ, ಮಾಧವ ಎಡಮಂಗಲ, ಗಣೇಶ್ ಮುರುಳ್ಯ, ದಿನೇಶ್ , ಶ್ರೀನಿವಾಸ ಪಂಬೆತ್ತಾಡಿ,, ದಿನೇಶ್ ಎಣ್ಮೂರು, ವಿನಯ್ ಪ್ರಸಾದ್ ಪಂಬೆತ್ತಾಡಿ, ಮೇಲ್ವಿಚಾರಕ ವಸಂತ ಎಲ್ ಹಾಗೂ ಸ್ತಳೀಯರು ಭಾಗವಹಿಸಿದ್ದರು.
ರಾಜ್ಯದ ಹಲವೆಡೆ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…