ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಪತ್ತು ನಿರ್ವಹಣಾ ಘಟಕದ ಪಂಜ ವಲಯದ ಯುವಕರ ತಂಡವು ಕೂತ್ಕುಂಜ ಗ್ರಾಮದ ಬಸ್ತಿಕಾಡು ಎಂಬಲ್ಲಿನ ಕಿಂಡಿಅಣೆಕಟ್ಟು ನಡುವೆ ಸಿಲುಕಿದ್ದ ಮರದ ದಿಮ್ಮಿಗಳು ಹಾಗೂ ಕಸವನ್ನು ಶ್ರಮದಾನದ ಮೂಲಕ ತೆಗೆದು ಸ್ವಚ್ಛ ಮಾಡಿದರು.
ಶ್ರಮದಾನದಲ್ಲಿ ವಿಪತ್ತು ನಿರ್ವಹಣಾ ಘಟಕದ ಸಂಯೋಜಕರಾದ ವಿಶ್ವನಾಥ ಸಂಪ, ಆಶಿತ್ ಕಲ್ಲಾಜೆ, ಜನಾರ್ಧನ, ಧರ್ಮಪಾಲ ಕೇನ್ಯ, ಮಾಧವ ಎಡಮಂಗಲ, ಗಣೇಶ್ ಮುರುಳ್ಯ, ದಿನೇಶ್ , ಶ್ರೀನಿವಾಸ ಪಂಬೆತ್ತಾಡಿ,, ದಿನೇಶ್ ಎಣ್ಮೂರು, ವಿನಯ್ ಪ್ರಸಾದ್ ಪಂಬೆತ್ತಾಡಿ, ಮೇಲ್ವಿಚಾರಕ ವಸಂತ ಎಲ್ ಹಾಗೂ ಸ್ತಳೀಯರು ಭಾಗವಹಿಸಿದ್ದರು.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…