ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಪತ್ತು ನಿರ್ವಹಣಾ ಘಟಕದ ಪಂಜ ವಲಯದ ಯುವಕರ ತಂಡವು ಕೂತ್ಕುಂಜ ಗ್ರಾಮದ ಬಸ್ತಿಕಾಡು ಎಂಬಲ್ಲಿನ ಕಿಂಡಿಅಣೆಕಟ್ಟು ನಡುವೆ ಸಿಲುಕಿದ್ದ ಮರದ ದಿಮ್ಮಿಗಳು ಹಾಗೂ ಕಸವನ್ನು ಶ್ರಮದಾನದ ಮೂಲಕ ತೆಗೆದು ಸ್ವಚ್ಛ ಮಾಡಿದರು.
ಶ್ರಮದಾನದಲ್ಲಿ ವಿಪತ್ತು ನಿರ್ವಹಣಾ ಘಟಕದ ಸಂಯೋಜಕರಾದ ವಿಶ್ವನಾಥ ಸಂಪ, ಆಶಿತ್ ಕಲ್ಲಾಜೆ, ಜನಾರ್ಧನ, ಧರ್ಮಪಾಲ ಕೇನ್ಯ, ಮಾಧವ ಎಡಮಂಗಲ, ಗಣೇಶ್ ಮುರುಳ್ಯ, ದಿನೇಶ್ , ಶ್ರೀನಿವಾಸ ಪಂಬೆತ್ತಾಡಿ,, ದಿನೇಶ್ ಎಣ್ಮೂರು, ವಿನಯ್ ಪ್ರಸಾದ್ ಪಂಬೆತ್ತಾಡಿ, ಮೇಲ್ವಿಚಾರಕ ವಸಂತ ಎಲ್ ಹಾಗೂ ಸ್ತಳೀಯರು ಭಾಗವಹಿಸಿದ್ದರು.
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…
ಬಿದದಿ ಎಐ ಟೌನ್ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…
ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…