ಕೊಡಗಿನ ಮೂರ್ನಾಡುವಿನಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದನ್ನು ರಕ್ಷಣೆ ಮಾಡಲಾಗಿದೆ. ಇಲ್ಲಿನ ನಾರಾಯಣ ಎಂಬುವವರಿಗೆ ಸೇರಿದ ಕಾಫಿ ತೋಟದಲ್ಲಿ 15 ಅಡಿ ಉದ್ದ,ಆರೂವರೆ ಕೆಜಿ ತೂಕದ ಕಾಳಿಂಗ ಸರ್ಪವನ್ನು ಕರಿಕೆಯ ಅರಣ್ಯ ವೀಕ್ಷಕರಾಗಿರುವ ಚಂದ್ರಶೇಖರ್ ಮತ್ತು ಸ್ಥಳೀಯ ಉರಗ ಪ್ರೇಮಿ ಪ್ರಜ್ವಲ್ ಸೇರಿ ಕಾಳಿಂಗವನ್ನು ಸೆರೆ ಹಿಡಿದು ಸುರಕ್ಷಿತವಾಗಿ ಅರಣ್ಯಕ್ಕೆ ಬಿಡಲಾಯಿತು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel