13 ನೇ ಕಂತಿನ ಕಿಸಾನ್ ಸಮ್ಮಾನ್ ನಿಧಿ – ಮೋದಿಯಿಂದ ಬೆಳಗಾವಿಯಲ್ಲಿ ಕರ್ನಾಟಕ ರೈತರ ಹಣ ಬಿಡುಗಡೆ

February 25, 2023
4:16 PM

ರೈತ ಸಮುದಾಯಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಸಿಗುವ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯ ಹಣ ರೈತನ ಖಾತೆಗೆ ಹಣ ಯಾವಾಗ ಜಮೆ ಆಗುತ್ತದೆ ಎಂದು ಎಲ್ಲಾ ರೈತರು ತುಂಬಾ ಕಾತುರದಿಂದ ಕಾಯುತ್ತಿದ್ದಾರೆ.

ಸರ್ಕಾರವು ಈ ಬಾರಿ ಕಿಸಾನ್‌ ಹಣವನ್ನು ಇದೇ ತಿಂಗಳಿನಲ್ಲಿ ಬಿಡುಗಡೆ ಮಾಡಲಿದೆ. ಸರ್ಕಾರವು ರೈತರ ಹಿತದೃಷ್ಠಿಯಿಂದ ಇಂತಹ ಯೋಜನೆಗಳನ್ನು ಜಾರಿಗೆ ತಂದಿದೆ. ಪ್ರತಿ ವರ್ಷ ಕಂತಿನ ಹಣವನ್ನು 6 ತಿಂಗಳಿಗೊಮ್ಮೆ ರೈತರಿಗೆ ನೇರವಾಗಿ ಅವರ ಬ್ಯಾಂಕ್‌ ಖಾತೆಗೆ ಜಮಾ ಮಾಡುತ್ತಾರೆ. ಈ ಬಾರಿ ಕಂತಿನ ಹಣವನ್ನು ಫೆಬ್ರವರಿ 27 ಕ್ಕೆ ಜಮಾ ಮಾಡಲಾಗುತ್ತದೆ. ಫೆಬ್ರವರಿ 27 ಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಬೆಳಗಾವಿಗೆ ಆಗಮಿಸಲಿದ್ದಾರೆ. ಈ ಸಮಯದಲ್ಲಿ ಹಲವಾರು ಯೋಜನೆಗೆ ಚಾಲನೆ ನೀಡಲಿದ್ದಾರೆ. ಇದೇ ಸಮಯದಲ್ಲಿ ಕಂತಿನ ಹಣವನ್ನು ರೈತರ ಖಾತೆಗೆ ಜಮಾ ಮಾಡಲಾಗುತ್ತದೆ ಎಂದು ತಿಳಿಸಲಾಗಿದೆ.

ಕೇಂದ್ರ ಸರ್ಕಾರದ ಕಂತು ಮಾರ್ಚ್‌ನಲ್ಲಿ 13 ನೇ ಕಂತು ಜಮಾ ಆಗಲಿದೆ. ಫೆಬ್ರವರಿ 27 ಕ್ಕೆ ಕರ್ನಾಟಕ ರಾಜ್ಯದ ಎಲ್ಲಾ ರೈತರು 54 ಲಕ್ಷಕ್ಕಿಂತ ಹೆಚ್ಚಿನ ರೈತರಿಗೆ ಈ ಹಣವನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ
May 8, 2026
7:35 AM
by: ಮಿರರ್‌ ಡೆಸ್ಕ್
ರಾಜ್ಯದ ಹಲವೆಡೆ ಮಳೆ; ಕುಕನೂರಿನಲ್ಲಿ 7 ಸೆಂ.ಮೀ ಮಳೆ
May 8, 2026
7:31 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,
May 7, 2026
1:59 PM
by: ಸಾಯಿಶೇಖರ್ ಕರಿಕಳ
ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ
May 7, 2026
7:50 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror