‘ಒಂದು ದೇಶ – ಒಂದು ರಸಗೊಬ್ಬರ’ ಹೊಸ ಯೋಜನೆಗೆ ಚಾಲನೆ ನೀಡಿದ ಪ್ರಧಾನಿ ಮೋದಿ

October 17, 2022
11:10 AM

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 12ನೇ ಕಂತಿನ ಹಣವನ್ನು ಫಲಾನುಭವಿ ರೈತರ ಖಾತೆಗೆ ಇಂದು ವರ್ಗಾವಣೆ ಮಾಡಲಾಗುವುದು.

16,000 ಕೋಟಿ ರೂ.ಗಳನ್ನು ಸುಮಾರು ಎರಡು ಕೋಟಿ ರೈತರ ಖಾತೆಗೆ ಜಮಾ ಮಾಡಲಾಗುವುದು. ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯಲ್ಲಿ ನಡೆಯಲಿರುವ ಕೃಷಿ ಸಮ್ಮೇಳನ ಕಾರ್ಯಕ್ರಮದಲ್ಲಿ ಕಿಸಾನ್ ಸಮ್ಮಾನ್ ಯೋಜನೆ ಫಲಾನುಭವಿ ರೈತರ ಖಾತೆಗಳಿಗೆ ಹಣ ವರ್ಗಾವಣೆ ಮಾಡಲಿದ್ದಾರೆ.

ಇದೇ ಸಂದರ್ಭದಲ್ಲಿ ‘ಒಂದು ದೇಶ -ಒಂದು ರಸಗೊಬ್ಬರ’ ಯೋಜನೆಗೆ ಚಾಲನೆ ನೀಡಲಿದ್ದು, ಎಲ್ಲಾ ರಸಗೊಬ್ಬರ ಕಂಪನಿಗಳು ‘ಭಾರತ್ ಬ್ರಾಂಡ್’ ಹೆಸರಿನಲ್ಲಿ ಯೂರಿಯಾ ಗೊಬ್ಬರ ಮಾರಾಟ ಮಾಡಲಿವೆ. ದೇಶಾದ್ಯಂತ 600 ಕಿಸಾನ್ ಸಮೃದ್ಧಿ ಕೇಂದ್ರಗಳನ್ನು ಲೋಕಾರ್ಪಣೆ ಮಾಡಲಾಗುವುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರ್ನಾಟಕದಲ್ಲಿ ಅತ್ಯಾಧುನಿಕ ‘ಸಂಯೋಜಿತ ಡಿಜಿಟಲ್ ಬೆಳೆ ಸಮೀಕ್ಷೆ’ | ಉಪಗ್ರಹ, ಡ್ರೋನ್‌, AI ತಂತ್ರಜ್ಞಾನ ಬಳಕೆಗೆ ಸರ್ಕಾರದ ಚಾಲನೆ
August 6, 2026
9:10 PM
by: ದ ರೂರಲ್ ಮಿರರ್.ಕಾಂ
ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ
August 6, 2026
8:22 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 06-07-2026 | ಆಗಸ್ಟ್‌ 10ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ ತಗ್ಗುವ ಲಕ್ಷಣ – ಘಟ್ಟದ ಕೆಳಭಾಗದಲ್ಲಿ ಇನ್ನೂ ಕೆಲ ದಿನ ಹೆಚ್ಚು ಮಳೆ ಸಾಧ್ಯತೆ – ಮಳೆಯ ಸ್ವರೂಪ ಹೀಗೇಕೆ?
August 6, 2026
3:42 PM
by: ಸಾಯಿಶೇಖರ್ ಕರಿಕಳ
ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ
August 5, 2026
8:52 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror