ಗಾಳಿಪಟದ ದಾರ ಕುತ್ತಿಗೆಗೆ ಸಿಲುಕಿ ಮೃತಪಟ್ಟ ಬಾಲಕ |

October 25, 2022
3:58 PM

ಗಾಳಿಪಟದ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬಾಲಕ ಮೃತಪಟ್ಟ ಘಟನೆಯೊಂದು ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹತ್ತರಗಿ ಗ್ರಾಮದ ಹಳೇ ಗಾಂಧಿನಗರದಲ್ಲಿ ನಡೆದಿದೆ. ಹತ್ತರಗಿ ಗ್ರಾಮದ ವರ್ಧನ್​ ಈರಣ್ಣ ಬ್ಯಾಳಿ(6) ಮೃತ ಬಾಲಕ. ಬೈಕ್​ನಲ್ಲಿ ತಂದೆ ಜೊತೆ ತೆರಳುತ್ತಿದ್ದ ವೇಳೆ ದುರಂತ ನಡೆದಿದೆ.

Advertisement

ಹಬ್ಬಕ್ಕೆ ಹೊಸಬಟ್ಟೆ ಖರೀದಿಸಲು ತಂದೆ ಜೊತೆ ಬಂದಿದ್ದ ಬಾಲಕ ಹಳೆ ಗಾಂಧಿ ನಗರದ ಬ್ರಿಡ್ಜ್ ಮೇಲೆ ಬೈಕ್​ನಲ್ಲಿ ತೆರಳುತ್ತಿದ್ದಾಗ ಮಾಂಜಾ ದಾರ ಖರೀದಿ ಮಾಡಿದ್ದರು. ಈ ದಾರವನ್ನು ಕುತ್ತಿಗೆಗೆ ಹಾಕಿಕೊಂಡಿದ್ದರಿಂದ ಮಾಂಜಾ ದಾರ ಕುತ್ತಿಗೆಗೆ ತಗುಲಿ ಕುತ್ತಿಗೆ ಕೊಯ್ದುಕೊಂಡಿದೆ. ಈ ವೇಳೆ ಬಾಲಕ ಗಂಭೀರ ಗಾಯಗೊಂಡಿದ್ದಾನೆ. ಆರಂಭದಲ್ಲಿ  ತಂದೆಗೆ ಏನಾಗಿದೆ ಎಂದು ತಿಳಿದಿರಲಿಲ್ಲ. ತಕ್ಷಣವೇ  ಬಾಲಕನನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೇ ಜಿಲ್ಲಾಸ್ಪತ್ರೆಯಲ್ಲಿ ವರ್ಧನ್ ಮೃತಪಟ್ಟಿದ್ದಾನೆ. ಮಾಳ ಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅನ್ನದ ಪರಿಮಳ ಮನವರಳಿಸ ಬಹುದಲ್ಲವೇ..!
April 16, 2025
11:18 AM
by: ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ
ಹೆಚ್ಚಿನ ಮೌಲ್ಯದ ಹಣ್ಣಿನ ಬೆಳೆಗಳ ಕುರಿತು ಚರ್ಚೆ | ಹಲಸು , ಡ್ರಾಗನ್‌ಫ್ರುಟ್‌ ಕೃಷಿಯ ಕಡೆಗೆ ಆದ್ಯತೆ |
April 16, 2025
10:50 AM
by: The Rural Mirror ಸುದ್ದಿಜಾಲ
ದೆಹಲಿಯಲ್ಲಿ ಹೀಟ್‌ವೇವ್‌ , ಬಿಹಾರದಲ್ಲಿ ಮಳೆ, ಕರ್ನಾಟಕದಲ್ಲಿ ಬಿಸಿ ಗಾಳಿ ಎಚ್ಚರಿಕೆ |
April 16, 2025
8:14 AM
by: The Rural Mirror ಸುದ್ದಿಜಾಲ
ಹೊಸರುಚಿ| ಗುಜ್ಜೆ ರೋಲ್
April 16, 2025
8:00 AM
by: ದಿವ್ಯ ಮಹೇಶ್

You cannot copy content of this page - Copyright -The Rural Mirror

Join Our Group