Advertisement
MIRROR FOCUS

ಚಾರ್ಮಾಡಿ ಘಾಟಿಯಲ್ಲಿ ಕಿ.ಮೀಗಟ್ಟಲೆ ಟ್ರಾಫಿಕ್‌ ಜಾಮ್‌ : ಕೆಟ್ಟು ನಿಂತ 16 ಚಕ್ರದ ಸಿಮೆಂಟ್‌ ಲಾರಿ

Share

ಹಾಸನ, ಮುಡಿಗೆರೆ, ಚಿಕ್ಕಮಗಳೂರಿಂದ ಬರುವ ಹಾಗೂ ಮಂಗಳೂರು, ಧರ್ಮಸ್ಥಳದಿಂದ ಹೋಗುವ ಪ್ರಯಾಣಿಕರಿಗೆ ಮಾಹಿತಿ. ಚಾರ್ಮಾಡಿ ಘಾಟಿಯಲ್ಲಿ (Charmadi Ghat) 16 ಚಕ್ರದ ಲಾರಿ ಕೆಟ್ಟು ನಿಂತ ಪರಿಣಾಮ ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್ (Traffic Jam) ಉಂಟಾಗಿದೆ.

ಹುಬ್ಬಳ್ಳಿಯಿಂದ ಮಂಗಳೂರಿಗೆ (Hubballi-Mangaluru) ಹೋಗುತ್ತಿದ್ದ ಸಿಮೆಂಟ್ ಲಾರಿ ಬೆಳಗ್ಗೆ 8:30ರ ವೇಳೆಗೆ ಚಾರ್ಮಾಡಿ ಘಾಟಿಯ 10ನೇ ತಿರುವಿನಲ್ಲಿ ಕೆಟ್ಟು ನಿಂತಿದೆ. ಘಾಟಿಯ ತಿರುವಿನಲ್ಲಿ ಟರ್ನ್ ಮಾಡಲಾಗದೇ ಲಾರಿ ನಿಂತ ಕಾರಣ ಮುಂದೆಯೂ ಹೋಗಲಾಗದೆ, ಹಿಂದೆಯೂ ಹೋಗಲಾಗದೆ ವಾಹನಗಳ ಚಾಲಕರು ಈಗ ಪರದಾಡುತ್ತಿದ್ದಾರೆ.

ಚಿಕ್ಕಮಗಳೂರು-ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟಿನಲ್ಲಿ 10 ಚಕ್ರದ ವಾಹನಕ್ಕಿಂತ ದೊಡ್ಡ ವಾಹನಗಳು ಸಂಚಾರಕ್ಕೆ ನಿಷೇಧವಿದೆ. ಹೀಗಿದ್ದರೂ ಕೊಟ್ಟಿಗೆಹಾರ (Kottigehara) ಚೆಕ್ ಪೋಸ್ಟ್ ನಲ್ಲಿ ಪೊಲೀಸರು ಇದ್ದರೂ ಈ ಲಾರಿಗೆ ಅನುಮತಿ ನೀಡಿದ್ದು ಹೇಗೆ ಎಂಬ ಪ್ರಶ್ನೆ ಎದ್ದಿದೆ. ಪೊಲೀಸರು ವಾಹನ ಬಿಟ್ಟಿರುವುದಕ್ಕೆ ಸ್ಥಳೀಯರು ಅಸಮಾಧಾನಗೊಂಡಿದ್ದು ಬೆಳಗ್ಗೆಯಿಂದಲೂ ನೂರಾರು ವಾಹನ ಸವಾರರು ಪರದಾಡುತ್ತಿದ್ದಾರೆ.

– ಅಂತರ್ಜಾಲ ಮಾಹಿತಿ

Information for passengers coming from Hassan, Mudigere, Chikkamagaluru and going from Mangalore, Dharmasthala. A 16-wheeler lorry broke down at Charmadi Ghat, resulting in a traffic jam of several kilometers.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬಿಸಿ ಆಹಾರ ಪಾರ್ಸೆಲ್‌ಗೆ ಪ್ಲಾಸ್ಟಿಕ್‌, ಪತ್ರಿಕೆ ನಿಷೇಧ…! : ಸಾರ್ವಜನಿಕ ಧೂಮಪಾನಕ್ಕೆ ₹1000 ದಂಡ ಎಚ್ಚರಿಕೆ

ಹೋಟೆಲ್‌ಗಳಲ್ಲಿ ಪ್ಲಾಸ್ಟಿಕ್ ಹಾಗೂ ಪತ್ರಿಕೆಗಳಲ್ಲಿ ಬಿಸಿ ಆಹಾರ ಪಾರ್ಸೆಲ್‌ ಮಾಡುವುದನ್ನು ನಿಷೇಧಿಸಲು ಅಧಿಕಾರಿಗಳಿಗೆ…

9 hours ago

ಅಡಿಕೆ ಬೆಳೆಗಾರರೇ ಗಾಬರಿ ಬೇಡ | ಮಾರುಕಟ್ಟೆಯ ‘ತಾತ್ಕಾಲಿಕ ತಿದ್ದುಪಡಿ’ಯ ಹಿಂದಿದೆ ಆರ್ಥಿಕ ಲೆಕ್ಕಾಚಾರ

ಅಡಿಕೆ ಮಾರುಕಟ್ಟೆಯ ಇತ್ತೀಚಿನ ಕುಸಿತ ಜಾಗತಿಕ ರಾಜಕೀಯ ಅನಿಶ್ಚಿತತೆ ಹಾಗೂ ಹಣದ ಹರಿವು…

12 hours ago

ಕಾಂಪೌಂಡ್ ರಬ್ಬರ್ ಆಮದು ಹೆಚ್ಚಳ : 10 ವರ್ಷಗಳ ವಿವರ ಲೋಕಸಭೆಯಲ್ಲಿ ಬಹಿರಂಗ

ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…

24 hours ago

ದಾಖಲೆಯ ಆಹಾರಧಾನ್ಯ ಉತ್ಪಾದನೆ | 10 ವರ್ಷಗಳಲ್ಲಿ 357 ಮಿಲಿಯನ್ ಟನ್

ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…

24 hours ago

ಒಂದೇ ತೋಟದಲ್ಲಿ ಹಲವು ಬೆಳೆ – ವರ್ಷಪೂರ್ತಿ ಆದಾಯ | ಗದಗದ ರೈತ ಸಹೋದರರ ಸಮಗ್ರ ಕೃಷಿ ಮಾದರಿ

ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…

1 day ago

ಅಡಿಕೆ ಇಳುವರಿ ಕುರಿತು “ದ ರೂರಲ್ ಮಿರರ್.ಕಾಂ” ಸಮೀಕ್ಷೆ | ಬಹುತೇಕ ತೋಟಗಳಲ್ಲಿಅಡಿಕೆ ಇಳುವರಿ ಕುಸಿತ

ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…

1 day ago