Advertisement
MIRROR FOCUS

ಚಾರ್ಮಾಡಿ ಘಾಟಿಯಲ್ಲಿ ಕಿ.ಮೀಗಟ್ಟಲೆ ಟ್ರಾಫಿಕ್‌ ಜಾಮ್‌ : ಕೆಟ್ಟು ನಿಂತ 16 ಚಕ್ರದ ಸಿಮೆಂಟ್‌ ಲಾರಿ

Share

ಹಾಸನ, ಮುಡಿಗೆರೆ, ಚಿಕ್ಕಮಗಳೂರಿಂದ ಬರುವ ಹಾಗೂ ಮಂಗಳೂರು, ಧರ್ಮಸ್ಥಳದಿಂದ ಹೋಗುವ ಪ್ರಯಾಣಿಕರಿಗೆ ಮಾಹಿತಿ. ಚಾರ್ಮಾಡಿ ಘಾಟಿಯಲ್ಲಿ (Charmadi Ghat) 16 ಚಕ್ರದ ಲಾರಿ ಕೆಟ್ಟು ನಿಂತ ಪರಿಣಾಮ ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್ (Traffic Jam) ಉಂಟಾಗಿದೆ.

ಹುಬ್ಬಳ್ಳಿಯಿಂದ ಮಂಗಳೂರಿಗೆ (Hubballi-Mangaluru) ಹೋಗುತ್ತಿದ್ದ ಸಿಮೆಂಟ್ ಲಾರಿ ಬೆಳಗ್ಗೆ 8:30ರ ವೇಳೆಗೆ ಚಾರ್ಮಾಡಿ ಘಾಟಿಯ 10ನೇ ತಿರುವಿನಲ್ಲಿ ಕೆಟ್ಟು ನಿಂತಿದೆ. ಘಾಟಿಯ ತಿರುವಿನಲ್ಲಿ ಟರ್ನ್ ಮಾಡಲಾಗದೇ ಲಾರಿ ನಿಂತ ಕಾರಣ ಮುಂದೆಯೂ ಹೋಗಲಾಗದೆ, ಹಿಂದೆಯೂ ಹೋಗಲಾಗದೆ ವಾಹನಗಳ ಚಾಲಕರು ಈಗ ಪರದಾಡುತ್ತಿದ್ದಾರೆ.

ಚಿಕ್ಕಮಗಳೂರು-ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟಿನಲ್ಲಿ 10 ಚಕ್ರದ ವಾಹನಕ್ಕಿಂತ ದೊಡ್ಡ ವಾಹನಗಳು ಸಂಚಾರಕ್ಕೆ ನಿಷೇಧವಿದೆ. ಹೀಗಿದ್ದರೂ ಕೊಟ್ಟಿಗೆಹಾರ (Kottigehara) ಚೆಕ್ ಪೋಸ್ಟ್ ನಲ್ಲಿ ಪೊಲೀಸರು ಇದ್ದರೂ ಈ ಲಾರಿಗೆ ಅನುಮತಿ ನೀಡಿದ್ದು ಹೇಗೆ ಎಂಬ ಪ್ರಶ್ನೆ ಎದ್ದಿದೆ. ಪೊಲೀಸರು ವಾಹನ ಬಿಟ್ಟಿರುವುದಕ್ಕೆ ಸ್ಥಳೀಯರು ಅಸಮಾಧಾನಗೊಂಡಿದ್ದು ಬೆಳಗ್ಗೆಯಿಂದಲೂ ನೂರಾರು ವಾಹನ ಸವಾರರು ಪರದಾಡುತ್ತಿದ್ದಾರೆ.

– ಅಂತರ್ಜಾಲ ಮಾಹಿತಿ

Information for passengers coming from Hassan, Mudigere, Chikkamagaluru and going from Mangalore, Dharmasthala. A 16-wheeler lorry broke down at Charmadi Ghat, resulting in a traffic jam of several kilometers.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

8 hours ago

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

17 hours ago

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

1 day ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

1 day ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

2 days ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

2 days ago