MIRROR FOCUS

ಎಮ್ಮೇ ನಿನಗೆ ಸಾಟಿ ಇಲ್ಲ..! | ಮಾರುಕಟ್ಟೆಯಲ್ಲಿ KMF ಎಮ್ಮೆ ಹಾಲು ಲಭ್ಯ | 1 ಲೀಟರ್ ಬೆಲೆ ಎಷ್ಟು..?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಹಾಲನ್ನು(Milk) ಭೂಲೋಕದ ಅಮೃತ(Nectar) ಎನ್ನಲಾಗುತ್ತದೆ. ಆದರೆ ಹಸುವಿನ ಹಾಲಿಗೆ(Cow Milk) ಮೊದಲ ಪ್ರಾಶಸ್ತ್ಯ. ತದನಂತರ ಎಮ್ಮೆ, ಮೇಕೆ, ಕತ್ತೆ ಹಾಲು(Baffalo, Goat, Donkey) ಹೀಗೆ. ದನದ ಹಾಲಿನಷ್ಟೇ ಪ್ರಾಮುಖ್ಯತೆ ಇರುವುದು ಎಮ್ಮೆ ಹಾಲಿಗೆ. ಹಳ್ಳಿಗಳಲ್ಲಿ ಇಂದಿಗೂ ಎಮ್ಮೆ ಹಾಲಿನ ಉಪಯೋಗ ಇದೆ. ಆದರೆ ಪಟ್ಟಣಗಳಲ್ಲಿ ನಂದಿನಿ ಪ್ಯಾಕೆಟ್‌(Nandini milk) ಹಾಲಿನದ್ದೇ ಕಾರುಬಾರು. ಅದರಲ್ಲೂ ದನದ ಹಾಲಿಗೆ ಡಿಮ್ಯಾಂಡ್.‌ ಇದೀಗ ಎಮ್ಮೆ ಹಾಲನ್ನು ಕೆಎಂಎಫ್‌ ನವರು ಪ್ಯಾಕೆಟ್‌ ತುಂಬಿ ಮಾರಲು ಆರಂಭಿಸಿದ್ದಾರೆ. ರಾಜ್ಯದಲ್ಲಿ ಕೆಎಂಎಫ್ (KMF) ಎಮ್ಮೆ ಹಾಲು (Buffalo Milk) ಶುಕ್ರವಾರದಿಂದ ಮಾರುಕಟ್ಟೆಗೆ ಲಭ್ಯವಾಗುತ್ತಿದ್ದು, ಗ್ರಾಹಕರಿಂದಲೂ ಭಾರೀ ಬೇಡಿಕೆ ಬರುತ್ತಿದೆ.

Advertisement

ಪ್ರತಿ ಲೀಟರ್ ಹಾಲಿಗೆ (Milk) 60 ರೂ. ನಿಗದಿಪಡಿಸಲಾಗಿದೆ. ಹಾಲು ಒಕ್ಕೂಟಗಳಿಗೆ ಪ್ರತಿ ನಿತ್ಯ 60 ಸಾವಿರ ಲೀಟರ್ ಎಮ್ಮೆ ಹಾಲು ಪೂರೈಕೆ ಮಾಡಲಾಗುತ್ತದೆ. ರೈತರಿಂದ ಪ್ರತಿ ಲೀಟರ್‌ಗೆ 39.50 ರೂಪಾಯಿಗೆ (5 ರೂ. ಪ್ರೋತ್ಸಾಹಧನವನ್ನೊಳಗೊಂಡು) ಖರೀದಿ ಮಾಡಲಾಗುತ್ತಿದೆ.

ಕೆಎಂಎಫ್ ವತಿಯಿಂದ ಎಮ್ಮೆ ಹಾಲು ಪೂರೈಕೆ ಮಾಡುತ್ತಿರುವುದು ಇದೇ ಮೊದಲೇನಲ್ಲ. ಕೆಲ ವರ್ಷಗಳ ಹಿಂದೆ ನಂದಿನಿ ಎಮ್ಮೆ ಹಾಲನ್ನು (Nandini Buffalo Milk) ಮಾರುಕಟ್ಟೆಗೆ ಬಿಡಲಾಗಿತ್ತು. ಆದ್ರೆ ಪೂರೈಕೆಯಲ್ಲಿ ವ್ಯತ್ಯಯವಾದ ಹಿನ್ನೆಲೆಯಲ್ಲಿ ಕೈಬಿಡಲಾಗಿತ್ತು. ಅಂದು ಪ್ರತಿದಿನ ಸುಮಾರು 5,000 ಲೀಟರ್ ಹಾಲನ್ನು ಕೆಎಂಎಫ್ ಮಾರಾಟ ಮಾಡುತ್ತಿತ್ತು. ಸದ್ಯ ಬೆಂಗಳೂರು ಸೇರಿದಂತೆ ಗೋವಾ, ಆಂಧ್ರಪ್ರದೇಶ, ಮಹಾರಾಷ್ಟ್ರ ಮಾರುಕಟ್ಟೆಗಳಲ್ಲಿಯೂ ಎಮ್ಮೆ ಹಾಲು ಮಾರಾಟಕ್ಕೆ ಕೆಎಂಎಫ್ ನಿರ್ಧಾರ ಮಾಡಿದೆ.

KMF (Buffalo Milk) is available in the market from Friday (today) in the state and there is a huge demand from consumers. 60 per liter of milk. is scheduled. Milk unions are supplied with 60 thousand liters of buffalo milk every day. It is being purchased from farmers at Rs 39.50 per liter (including Rs 5 subsidy). – ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಗವದ್ಗೀತೆ ಬಿಡಿ, ಬೇರೆ ಏನಾದ್ರೂ ಸ್ತೋತ್ರ ಬರ್ತದಾ..?

ಹಿಂದೂ ಧರ್ಮದ ವಿಶೇಷತೆ ಎಂದರೆ ಅದು ಸ್ವ ವಿಮರ್ಶೆಯ (self -criticism) ಸ್ವಾತಂತ್ರ್ಯ…

5 hours ago

ಮೇ.9 | ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯ ನಾಟಕ | ಸಂತೋಷದಿಂದ ನಗಲು ಒಂದು ವೇದಿಕೆ

ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಹೊಸತನದ ಶೋರೂಮ್ ಅನಾವರಣದ ಅಂಗವಾಗಿ ಮೇ 9…

7 hours ago

ಮೇ.11 ಮುಳಿಯ ಕೃಷಿ ಗೋಷ್ಟಿ | ಕೃಷಿ ಬೆಳವಣಿಗೆಗೆ ಸಂವಾದ ವೇದಿಕೆ | ಕೃಷಿ-ಕೃಷಿ ಮಾರುಕಟ್ಟೆ-ಕೃಷಿ ಯಾಂತ್ರೀಕರಣ -ಕೃಷಿ ಬೆಳವಣಿಗೆ |

ಮುಳಿಯ ನೂತನ ನವೀಕೃತ ವಿಸ್ತೃತ ಆಭರಣ ಮಳಿಗೆಯ ಅನಾವರಣ ಪ್ರಯುಕ್ತ ಕೃಷಿ ಬೆಳವಣಿಗೆಗೆ…

7 hours ago

ಧ್ರುವ ಯೋಗ ಯಾವುದರ ಸಂಕೇತ..? | ಯಾವ ರಾಶಿಯವರಿಗೆ ಸದ್ಯ ಈ ಯೋಗ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

7 hours ago

ರಾಷ್ಟ್ರೀಯ ಭದ್ರತೆ | ಪ್ರಧಾನಿ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ | ಹಲವು ವಿಷಯಗಳ ಕುರಿತು ಚರ್ಚೆ

ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ಸರ್ಕಾರದ ಎಲ್ಲಾ…

18 hours ago

ರಾಜ್ಯದ 6 ಜಿಲ್ಲೆಗಳಲ್ಲಿ ಶೀಥಲೀಕರಣ ಘಟಕ ನಿರ್ಮಾಣ

ರಾಜ್ಯದ 6 ಜಿಲ್ಲೆಗಳಲ್ಲಿ ತೋಟಗಾರಿಕಾ ಬೆಳೆಗಳಿಗೆ ಅನುಕೂಲವಾಗುವಂತೆ ಶೀಥಲೀಕರಣ ಘಟಕಗಳನ್ನು ನಿರ್ಮಿಸಲಾಗುತ್ತಿದೆ ಎಂದು…

18 hours ago