Advertisement
MIRROR FOCUS

ಎಮ್ಮೇ ನಿನಗೆ ಸಾಟಿ ಇಲ್ಲ..! | ಮಾರುಕಟ್ಟೆಯಲ್ಲಿ KMF ಎಮ್ಮೆ ಹಾಲು ಲಭ್ಯ | 1 ಲೀಟರ್ ಬೆಲೆ ಎಷ್ಟು..?

Share

ಹಾಲನ್ನು(Milk) ಭೂಲೋಕದ ಅಮೃತ(Nectar) ಎನ್ನಲಾಗುತ್ತದೆ. ಆದರೆ ಹಸುವಿನ ಹಾಲಿಗೆ(Cow Milk) ಮೊದಲ ಪ್ರಾಶಸ್ತ್ಯ. ತದನಂತರ ಎಮ್ಮೆ, ಮೇಕೆ, ಕತ್ತೆ ಹಾಲು(Baffalo, Goat, Donkey) ಹೀಗೆ. ದನದ ಹಾಲಿನಷ್ಟೇ ಪ್ರಾಮುಖ್ಯತೆ ಇರುವುದು ಎಮ್ಮೆ ಹಾಲಿಗೆ. ಹಳ್ಳಿಗಳಲ್ಲಿ ಇಂದಿಗೂ ಎಮ್ಮೆ ಹಾಲಿನ ಉಪಯೋಗ ಇದೆ. ಆದರೆ ಪಟ್ಟಣಗಳಲ್ಲಿ ನಂದಿನಿ ಪ್ಯಾಕೆಟ್‌(Nandini milk) ಹಾಲಿನದ್ದೇ ಕಾರುಬಾರು. ಅದರಲ್ಲೂ ದನದ ಹಾಲಿಗೆ ಡಿಮ್ಯಾಂಡ್.‌ ಇದೀಗ ಎಮ್ಮೆ ಹಾಲನ್ನು ಕೆಎಂಎಫ್‌ ನವರು ಪ್ಯಾಕೆಟ್‌ ತುಂಬಿ ಮಾರಲು ಆರಂಭಿಸಿದ್ದಾರೆ. ರಾಜ್ಯದಲ್ಲಿ ಕೆಎಂಎಫ್ (KMF) ಎಮ್ಮೆ ಹಾಲು (Buffalo Milk) ಶುಕ್ರವಾರದಿಂದ ಮಾರುಕಟ್ಟೆಗೆ ಲಭ್ಯವಾಗುತ್ತಿದ್ದು, ಗ್ರಾಹಕರಿಂದಲೂ ಭಾರೀ ಬೇಡಿಕೆ ಬರುತ್ತಿದೆ.

Advertisement

ಪ್ರತಿ ಲೀಟರ್ ಹಾಲಿಗೆ (Milk) 60 ರೂ. ನಿಗದಿಪಡಿಸಲಾಗಿದೆ. ಹಾಲು ಒಕ್ಕೂಟಗಳಿಗೆ ಪ್ರತಿ ನಿತ್ಯ 60 ಸಾವಿರ ಲೀಟರ್ ಎಮ್ಮೆ ಹಾಲು ಪೂರೈಕೆ ಮಾಡಲಾಗುತ್ತದೆ. ರೈತರಿಂದ ಪ್ರತಿ ಲೀಟರ್‌ಗೆ 39.50 ರೂಪಾಯಿಗೆ (5 ರೂ. ಪ್ರೋತ್ಸಾಹಧನವನ್ನೊಳಗೊಂಡು) ಖರೀದಿ ಮಾಡಲಾಗುತ್ತಿದೆ.

ಕೆಎಂಎಫ್ ವತಿಯಿಂದ ಎಮ್ಮೆ ಹಾಲು ಪೂರೈಕೆ ಮಾಡುತ್ತಿರುವುದು ಇದೇ ಮೊದಲೇನಲ್ಲ. ಕೆಲ ವರ್ಷಗಳ ಹಿಂದೆ ನಂದಿನಿ ಎಮ್ಮೆ ಹಾಲನ್ನು (Nandini Buffalo Milk) ಮಾರುಕಟ್ಟೆಗೆ ಬಿಡಲಾಗಿತ್ತು. ಆದ್ರೆ ಪೂರೈಕೆಯಲ್ಲಿ ವ್ಯತ್ಯಯವಾದ ಹಿನ್ನೆಲೆಯಲ್ಲಿ ಕೈಬಿಡಲಾಗಿತ್ತು. ಅಂದು ಪ್ರತಿದಿನ ಸುಮಾರು 5,000 ಲೀಟರ್ ಹಾಲನ್ನು ಕೆಎಂಎಫ್ ಮಾರಾಟ ಮಾಡುತ್ತಿತ್ತು. ಸದ್ಯ ಬೆಂಗಳೂರು ಸೇರಿದಂತೆ ಗೋವಾ, ಆಂಧ್ರಪ್ರದೇಶ, ಮಹಾರಾಷ್ಟ್ರ ಮಾರುಕಟ್ಟೆಗಳಲ್ಲಿಯೂ ಎಮ್ಮೆ ಹಾಲು ಮಾರಾಟಕ್ಕೆ ಕೆಎಂಎಫ್ ನಿರ್ಧಾರ ಮಾಡಿದೆ.

KMF (Buffalo Milk) is available in the market from Friday (today) in the state and there is a huge demand from consumers. 60 per liter of milk. is scheduled. Milk unions are supplied with 60 thousand liters of buffalo milk every day. It is being purchased from farmers at Rs 39.50 per liter (including Rs 5 subsidy). – ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

13 hours ago

ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ

ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…

13 hours ago

ಹಿರಿಯರ ಪರಿಶ್ರಮದ ಫಲ ಮಕ್ಕಳಿಗೆ ಪರವಾನಗಿ ಆಗಬಾರದು

ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …

13 hours ago

ವಿಕಸಿತ ಭಾರತಕ್ಕೆ ಕೃತಕ ಬುದ್ಧಿಮತ್ತೆ ಅಡಿಪಾಯ : ಉತ್ಪಾದಕತೆ ಹೆಚ್ಚಳಕ್ಕೆ AI ಸಹಕಾರಿ

ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…

13 hours ago

ಸಫಾರಿ ಆರಂಭಿಸಲು ಮತ್ತೆ ಅನುಮತಿ | ಸಮಯ ಕಡಿತ, GPS-ಡ್ಯಾಶ್ ಕ್ಯಾಮ್ ಕಡ್ಡಾಯ – ಸಚಿವ ಈಶ್ವರ್ ಖಂಡ್ರೆ

ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…

13 hours ago

ಚಿಕ್ಕಮಗಳೂರು : ಅರಣ್ಯ ಸಂರಕ್ಷಣೆಗೆ ಇಲಾಖೆ ಸನ್ನದ್ಧ; 970 ಕಿ.ಮೀ. ‘ಬೆಂಕಿ ಪಥ’ ನಿರ್ಮಾಣ

ಚಿಕ್ಕಮಗಳೂರು ಅರಣ್ಯ ವಿಭಾಗದಲ್ಲಿ ಕಾಡು ಬೆಂಕಿ ತಡೆಯಲು 970 ಕಿ.ಮೀ. ಬೆಂಕಿ ಪಥ…

14 hours ago