ಹಾಲಿನ (Milk Rate) ಬೆಲೆ ಹೆಚ್ಚಳದ ಕೆಎಂಎಫ್ (KMF) ಪ್ರಸ್ತಾವನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಮ್ಮತಿ ಸೂಚಿಸಲಿಲ್ಲ. ಹೀಗಾಗಿ ಹಾಲಿನ ದರ ಏರಿಕೆಯ ಗ್ರಾಹಕರ ಹೊರೆ ತಗ್ಗಿದಂತಾಗಲಿದೆ. ಈಗಾಗಲೇ ಪೇಸಿಎಂ ಅಭಿಯಾನ ಸೇರಿದಂತೆ ವಿವಿಧ ಅಬಿಯಾನ ಸಂಕಷ್ಟಗಳ ನಡುವೆ ಹಾಲಿನ ದರ ಏರಿಕೆಗೆ ಬಿಸಯಿಂದ ಸರ್ಕಾರದ ಮೇಲೆ ಇನ್ನಷ್ಟು ಋಣಾತ್ಮಕ ಅಭಿಪ್ರಾಯ ಬೀರುವುದನ್ನು ತಪ್ಪಿಸಲು ಮುಖ್ಯಮಂತ್ರಿಗಳು ಮುಂದಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಹಾಲಿನ ಬೆಲೆಯನ್ನು ಪ್ರತಿ ಲೀಟರ್ ಗೆ 3 ರೂ. ಹೆಚ್ಚಳ ಮಾಡುವಂತೆ ಕೆಎಂಎಫ್ ಸಲ್ಲಿಸಿರುವ ಪ್ರಸ್ತಾವನೆಗೆ ಸಿಎಂ ಬಸವರಾಜ ಬೊಮ್ಮಾಯಿ ಒಪ್ಪಿಗೆ ನೀಡಿಲ್ಲ ಎಂದು ವರದಿಯಾಗಿದೆ. ಹಾಲಿನ ಬೆಲೆ ಹೆಚ್ಚಳ ಮಾಡುವುದರಿಂದ ಗ್ರಾಹಕರಿಗೆ ಹೊರೆಯಾಗಲಿದೆ. ಆದ್ದರಿಂದ ಪರ್ಯಾಯ ಮಾರ್ಗಗಳನ್ನು ಹುಡುಕಿ ಹಾಲು ಉತ್ಪನ್ನಗಳನ್ನು ಮಾರಾಟ ಮಾಡಲು ಮಾರುಕಟ್ಟೆ ವಿಸ್ತರಿಸಿಕೊಳ್ಳುವಂತೆ ಸಿಎಂ ಬಸವರಾಜ ಬೊಮ್ಮಾಯಿ ಸಲಹೆ ನೀಡಿದ್ದಾರೆ ಎನ್ನಲಾಗಿದೆ.
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…
ರಸ್ತೆ ಬದಿ ತ್ಯಾಜ್ಯ ಎಸೆದ ಪ್ರಕರಣದಲ್ಲಿ ಅಂಗಡಿ ಮಾಲಿಕನ ವಿರುದ್ಧ ಎಫ್ಐಆರ್ ದಾಖಲಾಗಿದೆ.…
2026ರಲ್ಲಿ ಭಾರತದಲ್ಲಿ ಮಳೆಗಾಲ ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಸ್ಕೈಮೆಟ್ ಮುನ್ಸೂಚನೆ…
ದೇಶದ ಪ್ರಮುಖ ಬಂದರುಗಳು 915 ಮಿಲಿಯನ್ ಟನ್ ಸರಕು ಸಾಗಣೆ ಮಾಡಿ ಶೇ.7…
ಅಡಿಕೆ ಎಲೆಚುಕ್ಕೆ ರೋಗಕ್ಕೆ ತಕ್ಷಣದ ಪರಿಹಾರವಿಲ್ಲ, 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ…
ಸರ್ಕಾರದ ಸೌಲಭ್ಯ ಪಡೆಯಲು ರೈತರಿಗೆ ‘FRUITS ID’ ಕಡ್ಡಾಯ. ನೋಂದಣಿ ಮಾಡದಿದ್ದರೆ ಭವಿಷ್ಯದ…