ಹಾಲಿನ (Milk Rate) ಬೆಲೆ ಹೆಚ್ಚಳದ ಕೆಎಂಎಫ್ (KMF) ಪ್ರಸ್ತಾವನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಮ್ಮತಿ ಸೂಚಿಸಲಿಲ್ಲ. ಹೀಗಾಗಿ ಹಾಲಿನ ದರ ಏರಿಕೆಯ ಗ್ರಾಹಕರ ಹೊರೆ ತಗ್ಗಿದಂತಾಗಲಿದೆ. ಈಗಾಗಲೇ ಪೇಸಿಎಂ ಅಭಿಯಾನ ಸೇರಿದಂತೆ ವಿವಿಧ ಅಬಿಯಾನ ಸಂಕಷ್ಟಗಳ ನಡುವೆ ಹಾಲಿನ ದರ ಏರಿಕೆಗೆ ಬಿಸಯಿಂದ ಸರ್ಕಾರದ ಮೇಲೆ ಇನ್ನಷ್ಟು ಋಣಾತ್ಮಕ ಅಭಿಪ್ರಾಯ ಬೀರುವುದನ್ನು ತಪ್ಪಿಸಲು ಮುಖ್ಯಮಂತ್ರಿಗಳು ಮುಂದಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಹಾಲಿನ ಬೆಲೆಯನ್ನು ಪ್ರತಿ ಲೀಟರ್ ಗೆ 3 ರೂ. ಹೆಚ್ಚಳ ಮಾಡುವಂತೆ ಕೆಎಂಎಫ್ ಸಲ್ಲಿಸಿರುವ ಪ್ರಸ್ತಾವನೆಗೆ ಸಿಎಂ ಬಸವರಾಜ ಬೊಮ್ಮಾಯಿ ಒಪ್ಪಿಗೆ ನೀಡಿಲ್ಲ ಎಂದು ವರದಿಯಾಗಿದೆ. ಹಾಲಿನ ಬೆಲೆ ಹೆಚ್ಚಳ ಮಾಡುವುದರಿಂದ ಗ್ರಾಹಕರಿಗೆ ಹೊರೆಯಾಗಲಿದೆ. ಆದ್ದರಿಂದ ಪರ್ಯಾಯ ಮಾರ್ಗಗಳನ್ನು ಹುಡುಕಿ ಹಾಲು ಉತ್ಪನ್ನಗಳನ್ನು ಮಾರಾಟ ಮಾಡಲು ಮಾರುಕಟ್ಟೆ ವಿಸ್ತರಿಸಿಕೊಳ್ಳುವಂತೆ ಸಿಎಂ ಬಸವರಾಜ ಬೊಮ್ಮಾಯಿ ಸಲಹೆ ನೀಡಿದ್ದಾರೆ ಎನ್ನಲಾಗಿದೆ.
ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…
ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…