ಗಂಧದಗುಡಿ ಸಿನಿಮಾಗೆ ಗೌರವ ಸಲ್ಲಿಸಿದ ಕೆಎಂಎಫ್

October 29, 2022
4:00 PM

ಕೆಎಂಎಫ್ ಬ್ರಾಂಡ್ ಅಂಬಾಸಿಡರ್ ಆಗಿದ್ದ ಪುನೀತ್ ರಾಜ್​ಕುಮಾರ್ ಅವರಿಗೆ ಗೌರವ ಸಲ್ಲಿಸಲು ಮುಂದಾಗಿದ್ದು, ನಂದಿನಿ ಹಾಲಿನ ಪ್ಯಾಕೇಟ್ ನಲ್ಲಿ ಗಂಧದಗುಡಿ ಹೆಸರನ್ನು ಮುದ್ರಿಸಿದೆ. ಈ ಮೂಲಕ ಕೆಎಂಎಫ್ ವಿಭಿನ್ನವಾಗಿ ಗೌರವ ಸಲ್ಲಿಸಿದೆ.

ಮುಂದಿನ 15 ದಿನಗಳ ಕಾಲ ಹಾಲಿನ ಪ್ಯಾಕೆಟ್ ಮೇಲೆ ಗಂಧದಗುಡಿ ಹೆಸರನ್ನು ಮುದ್ರಿಸಲು KMF ನಿರ್ಧರಿಸಿದೆ. ಕರ್ನಾಟಕ ರತ್ನ ನೀಡುತ್ತಿರುವ ಸಲುವಾಗಿಯೂ ಈ ರೀತಿ ಗೌರವಿಸಲು ಕೆಎಂಎಫ್ ನಿರ್ಧರಿಸಲಾಗಿದೆ.

ಪುನೀತ್ ರಾಜ್​ಕುಮಾರ್ ಈ ಹಿಂದೆ KMFನ ಬ್ರಾಂಡ್ ಅಂಬಾಸಿಡರ್ ಆಗಿದ್ದರು.

ಹೀಗೆ ತನ್ನ ಅಂಬಾಸಿಡರ್ ಆಗಿದ್ದ ಅಪ್ಪು ರೈತರ ಸಹಾಯಕ್ಕೂ ಕೈ ಜೋಡಿಸಿದ್ದರು. ಹೀಗಾಗಿ ಕೆಎಂಎಫ್ ಈ ಮೂಲಕ ವಿಶೇಷವಾಗಿ ಗೌರವ ಸಲ್ಲಿಸಲು ಕೆಎಂಎಫ್ ಮುಂದಾಗಿದೆ.

ನಂದಿನಿ ಹಾಲಿನ ಪ್ಯಾಕೆಟ್ನಲ್ಲಿ ಗಂಧದಗುಡಿ ಹೆಸರನ್ನು ಮುದ್ರಿಸಲಾಗಿದೆ. 15 ದಿನಗಳ ಕಾಲ ಹಾಲಿನ ಪ್ಯಾಕೇಟ್ ಮೇಲೆ ಹೆಸರು ಮುದ್ರಿಸಲಾಗುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ
ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!
August 15, 2026
7:18 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror