ಗಂಧದಗುಡಿ ಸಿನಿಮಾಗೆ ಗೌರವ ಸಲ್ಲಿಸಿದ ಕೆಎಂಎಫ್

October 29, 2022
4:00 PM

ಕೆಎಂಎಫ್ ಬ್ರಾಂಡ್ ಅಂಬಾಸಿಡರ್ ಆಗಿದ್ದ ಪುನೀತ್ ರಾಜ್​ಕುಮಾರ್ ಅವರಿಗೆ ಗೌರವ ಸಲ್ಲಿಸಲು ಮುಂದಾಗಿದ್ದು, ನಂದಿನಿ ಹಾಲಿನ ಪ್ಯಾಕೇಟ್ ನಲ್ಲಿ ಗಂಧದಗುಡಿ ಹೆಸರನ್ನು ಮುದ್ರಿಸಿದೆ. ಈ ಮೂಲಕ ಕೆಎಂಎಫ್ ವಿಭಿನ್ನವಾಗಿ ಗೌರವ ಸಲ್ಲಿಸಿದೆ.

ಮುಂದಿನ 15 ದಿನಗಳ ಕಾಲ ಹಾಲಿನ ಪ್ಯಾಕೆಟ್ ಮೇಲೆ ಗಂಧದಗುಡಿ ಹೆಸರನ್ನು ಮುದ್ರಿಸಲು KMF ನಿರ್ಧರಿಸಿದೆ. ಕರ್ನಾಟಕ ರತ್ನ ನೀಡುತ್ತಿರುವ ಸಲುವಾಗಿಯೂ ಈ ರೀತಿ ಗೌರವಿಸಲು ಕೆಎಂಎಫ್ ನಿರ್ಧರಿಸಲಾಗಿದೆ.

ಪುನೀತ್ ರಾಜ್​ಕುಮಾರ್ ಈ ಹಿಂದೆ KMFನ ಬ್ರಾಂಡ್ ಅಂಬಾಸಿಡರ್ ಆಗಿದ್ದರು.

ಹೀಗೆ ತನ್ನ ಅಂಬಾಸಿಡರ್ ಆಗಿದ್ದ ಅಪ್ಪು ರೈತರ ಸಹಾಯಕ್ಕೂ ಕೈ ಜೋಡಿಸಿದ್ದರು. ಹೀಗಾಗಿ ಕೆಎಂಎಫ್ ಈ ಮೂಲಕ ವಿಶೇಷವಾಗಿ ಗೌರವ ಸಲ್ಲಿಸಲು ಕೆಎಂಎಫ್ ಮುಂದಾಗಿದೆ.

ನಂದಿನಿ ಹಾಲಿನ ಪ್ಯಾಕೆಟ್ನಲ್ಲಿ ಗಂಧದಗುಡಿ ಹೆಸರನ್ನು ಮುದ್ರಿಸಲಾಗಿದೆ. 15 ದಿನಗಳ ಕಾಲ ಹಾಲಿನ ಪ್ಯಾಕೇಟ್ ಮೇಲೆ ಹೆಸರು ಮುದ್ರಿಸಲಾಗುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ ಶಿಪ್‌ ಗೆ ಸಜ್ಜು – ಆಗಸ್ಟ್ 2 ರಿಂದ 8 ರವರೆಗೆ ದೇಶದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ
July 25, 2026
7:44 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 24, 2026
9:47 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
July 24, 2026
9:05 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror