ಕೆಎಂಎಫ್ ಬ್ರಾಂಡ್ ಅಂಬಾಸಿಡರ್ ಆಗಿದ್ದ ಪುನೀತ್ ರಾಜ್ಕುಮಾರ್ ಅವರಿಗೆ ಗೌರವ ಸಲ್ಲಿಸಲು ಮುಂದಾಗಿದ್ದು, ನಂದಿನಿ ಹಾಲಿನ ಪ್ಯಾಕೇಟ್ ನಲ್ಲಿ ಗಂಧದಗುಡಿ ಹೆಸರನ್ನು ಮುದ್ರಿಸಿದೆ. ಈ ಮೂಲಕ ಕೆಎಂಎಫ್ ವಿಭಿನ್ನವಾಗಿ ಗೌರವ ಸಲ್ಲಿಸಿದೆ.
ಮುಂದಿನ 15 ದಿನಗಳ ಕಾಲ ಹಾಲಿನ ಪ್ಯಾಕೆಟ್ ಮೇಲೆ ಗಂಧದಗುಡಿ ಹೆಸರನ್ನು ಮುದ್ರಿಸಲು KMF ನಿರ್ಧರಿಸಿದೆ. ಕರ್ನಾಟಕ ರತ್ನ ನೀಡುತ್ತಿರುವ ಸಲುವಾಗಿಯೂ ಈ ರೀತಿ ಗೌರವಿಸಲು ಕೆಎಂಎಫ್ ನಿರ್ಧರಿಸಲಾಗಿದೆ.
ಪುನೀತ್ ರಾಜ್ಕುಮಾರ್ ಈ ಹಿಂದೆ KMFನ ಬ್ರಾಂಡ್ ಅಂಬಾಸಿಡರ್ ಆಗಿದ್ದರು.
ಹೀಗೆ ತನ್ನ ಅಂಬಾಸಿಡರ್ ಆಗಿದ್ದ ಅಪ್ಪು ರೈತರ ಸಹಾಯಕ್ಕೂ ಕೈ ಜೋಡಿಸಿದ್ದರು. ಹೀಗಾಗಿ ಕೆಎಂಎಫ್ ಈ ಮೂಲಕ ವಿಶೇಷವಾಗಿ ಗೌರವ ಸಲ್ಲಿಸಲು ಕೆಎಂಎಫ್ ಮುಂದಾಗಿದೆ.
ನಂದಿನಿ ಹಾಲಿನ ಪ್ಯಾಕೆಟ್ನಲ್ಲಿ ಗಂಧದಗುಡಿ ಹೆಸರನ್ನು ಮುದ್ರಿಸಲಾಗಿದೆ. 15 ದಿನಗಳ ಕಾಲ ಹಾಲಿನ ಪ್ಯಾಕೇಟ್ ಮೇಲೆ ಹೆಸರು ಮುದ್ರಿಸಲಾಗುತ್ತದೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…