ಸುದ್ದಿಗಳು

ಗಂಧದಗುಡಿ ಸಿನಿಮಾಗೆ ಗೌರವ ಸಲ್ಲಿಸಿದ ಕೆಎಂಎಫ್

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕೆಎಂಎಫ್ ಬ್ರಾಂಡ್ ಅಂಬಾಸಿಡರ್ ಆಗಿದ್ದ ಪುನೀತ್ ರಾಜ್​ಕುಮಾರ್ ಅವರಿಗೆ ಗೌರವ ಸಲ್ಲಿಸಲು ಮುಂದಾಗಿದ್ದು, ನಂದಿನಿ ಹಾಲಿನ ಪ್ಯಾಕೇಟ್ ನಲ್ಲಿ ಗಂಧದಗುಡಿ ಹೆಸರನ್ನು ಮುದ್ರಿಸಿದೆ. ಈ ಮೂಲಕ ಕೆಎಂಎಫ್ ವಿಭಿನ್ನವಾಗಿ ಗೌರವ ಸಲ್ಲಿಸಿದೆ.

Advertisement
Advertisement

ಮುಂದಿನ 15 ದಿನಗಳ ಕಾಲ ಹಾಲಿನ ಪ್ಯಾಕೆಟ್ ಮೇಲೆ ಗಂಧದಗುಡಿ ಹೆಸರನ್ನು ಮುದ್ರಿಸಲು KMF ನಿರ್ಧರಿಸಿದೆ. ಕರ್ನಾಟಕ ರತ್ನ ನೀಡುತ್ತಿರುವ ಸಲುವಾಗಿಯೂ ಈ ರೀತಿ ಗೌರವಿಸಲು ಕೆಎಂಎಫ್ ನಿರ್ಧರಿಸಲಾಗಿದೆ.

ಪುನೀತ್ ರಾಜ್​ಕುಮಾರ್ ಈ ಹಿಂದೆ KMFನ ಬ್ರಾಂಡ್ ಅಂಬಾಸಿಡರ್ ಆಗಿದ್ದರು.

ಹೀಗೆ ತನ್ನ ಅಂಬಾಸಿಡರ್ ಆಗಿದ್ದ ಅಪ್ಪು ರೈತರ ಸಹಾಯಕ್ಕೂ ಕೈ ಜೋಡಿಸಿದ್ದರು. ಹೀಗಾಗಿ ಕೆಎಂಎಫ್ ಈ ಮೂಲಕ ವಿಶೇಷವಾಗಿ ಗೌರವ ಸಲ್ಲಿಸಲು ಕೆಎಂಎಫ್ ಮುಂದಾಗಿದೆ.

ನಂದಿನಿ ಹಾಲಿನ ಪ್ಯಾಕೆಟ್ನಲ್ಲಿ ಗಂಧದಗುಡಿ ಹೆಸರನ್ನು ಮುದ್ರಿಸಲಾಗಿದೆ. 15 ದಿನಗಳ ಕಾಲ ಹಾಲಿನ ಪ್ಯಾಕೇಟ್ ಮೇಲೆ ಹೆಸರು ಮುದ್ರಿಸಲಾಗುತ್ತದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಸೀ ಗೋವು ಸಾಕಾಣಿಕೆಗೆ ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯ

ದೇಸೀ ಗೋತಳಿ ಸಂರಕ್ಷಣೆಗೆ ಗ್ರಾಮೀಣ ಪ್ರದೇಶ, ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯವಿದೆ. ದನ…

2 hours ago

ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವಕ್ಕೆ ಆದ್ಯತೆ | ಮಹಿಳಾ ನೇತೃತ್ವದ ಅಭಿವೃದ್ಧಿಗೆ ಮುನ್ನುಡಿ

ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವ ಹೆಚ್ಚಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದ್ದು, ಮಹಿಳಾ ನೇತೃತ್ವದ…

3 hours ago

ಹಾವೇರಿ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗೆ ಅಗತ್ಯವಿರುವ ರಸಗೊಬ್ಬರಕ್ಕೆ ಬೇಡಿಕೆ ಹೆಚ್ಚಳ

ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಹಾಗೂ ಮುಂಗಾರು ಮಳೆ ಉತ್ತಮ ರೀತಿಯಲ್ಲಿ ಸುರಿಯುತ್ತಿದ್ದು,…

3 hours ago

ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ ನೀರಿನ ಪ್ರಮಾಣದಲ್ಲಿ ಇಳಿಕೆ

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದ ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ…

3 hours ago

ಫಸಲ್ ವಿಮಾ ಯೋಜನೆ | ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ

2025 ರ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ವಿಮಾ…

4 hours ago