ಕೆಎಂಎಫ್ ಬ್ರಾಂಡ್ ಅಂಬಾಸಿಡರ್ ಆಗಿದ್ದ ಪುನೀತ್ ರಾಜ್ಕುಮಾರ್ ಅವರಿಗೆ ಗೌರವ ಸಲ್ಲಿಸಲು ಮುಂದಾಗಿದ್ದು, ನಂದಿನಿ ಹಾಲಿನ ಪ್ಯಾಕೇಟ್ ನಲ್ಲಿ ಗಂಧದಗುಡಿ ಹೆಸರನ್ನು ಮುದ್ರಿಸಿದೆ. ಈ ಮೂಲಕ ಕೆಎಂಎಫ್ ವಿಭಿನ್ನವಾಗಿ ಗೌರವ ಸಲ್ಲಿಸಿದೆ.
ಮುಂದಿನ 15 ದಿನಗಳ ಕಾಲ ಹಾಲಿನ ಪ್ಯಾಕೆಟ್ ಮೇಲೆ ಗಂಧದಗುಡಿ ಹೆಸರನ್ನು ಮುದ್ರಿಸಲು KMF ನಿರ್ಧರಿಸಿದೆ. ಕರ್ನಾಟಕ ರತ್ನ ನೀಡುತ್ತಿರುವ ಸಲುವಾಗಿಯೂ ಈ ರೀತಿ ಗೌರವಿಸಲು ಕೆಎಂಎಫ್ ನಿರ್ಧರಿಸಲಾಗಿದೆ.
ಪುನೀತ್ ರಾಜ್ಕುಮಾರ್ ಈ ಹಿಂದೆ KMFನ ಬ್ರಾಂಡ್ ಅಂಬಾಸಿಡರ್ ಆಗಿದ್ದರು.
ಹೀಗೆ ತನ್ನ ಅಂಬಾಸಿಡರ್ ಆಗಿದ್ದ ಅಪ್ಪು ರೈತರ ಸಹಾಯಕ್ಕೂ ಕೈ ಜೋಡಿಸಿದ್ದರು. ಹೀಗಾಗಿ ಕೆಎಂಎಫ್ ಈ ಮೂಲಕ ವಿಶೇಷವಾಗಿ ಗೌರವ ಸಲ್ಲಿಸಲು ಕೆಎಂಎಫ್ ಮುಂದಾಗಿದೆ.
ನಂದಿನಿ ಹಾಲಿನ ಪ್ಯಾಕೆಟ್ನಲ್ಲಿ ಗಂಧದಗುಡಿ ಹೆಸರನ್ನು ಮುದ್ರಿಸಲಾಗಿದೆ. 15 ದಿನಗಳ ಕಾಲ ಹಾಲಿನ ಪ್ಯಾಕೇಟ್ ಮೇಲೆ ಹೆಸರು ಮುದ್ರಿಸಲಾಗುತ್ತದೆ.
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…
ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…