ಕೆಎಂಎಫ್ ಬ್ರಾಂಡ್ ಅಂಬಾಸಿಡರ್ ಆಗಿದ್ದ ಪುನೀತ್ ರಾಜ್ಕುಮಾರ್ ಅವರಿಗೆ ಗೌರವ ಸಲ್ಲಿಸಲು ಮುಂದಾಗಿದ್ದು, ನಂದಿನಿ ಹಾಲಿನ ಪ್ಯಾಕೇಟ್ ನಲ್ಲಿ ಗಂಧದಗುಡಿ ಹೆಸರನ್ನು ಮುದ್ರಿಸಿದೆ. ಈ ಮೂಲಕ ಕೆಎಂಎಫ್ ವಿಭಿನ್ನವಾಗಿ ಗೌರವ ಸಲ್ಲಿಸಿದೆ.
ಮುಂದಿನ 15 ದಿನಗಳ ಕಾಲ ಹಾಲಿನ ಪ್ಯಾಕೆಟ್ ಮೇಲೆ ಗಂಧದಗುಡಿ ಹೆಸರನ್ನು ಮುದ್ರಿಸಲು KMF ನಿರ್ಧರಿಸಿದೆ. ಕರ್ನಾಟಕ ರತ್ನ ನೀಡುತ್ತಿರುವ ಸಲುವಾಗಿಯೂ ಈ ರೀತಿ ಗೌರವಿಸಲು ಕೆಎಂಎಫ್ ನಿರ್ಧರಿಸಲಾಗಿದೆ.
ಪುನೀತ್ ರಾಜ್ಕುಮಾರ್ ಈ ಹಿಂದೆ KMFನ ಬ್ರಾಂಡ್ ಅಂಬಾಸಿಡರ್ ಆಗಿದ್ದರು.
ಹೀಗೆ ತನ್ನ ಅಂಬಾಸಿಡರ್ ಆಗಿದ್ದ ಅಪ್ಪು ರೈತರ ಸಹಾಯಕ್ಕೂ ಕೈ ಜೋಡಿಸಿದ್ದರು. ಹೀಗಾಗಿ ಕೆಎಂಎಫ್ ಈ ಮೂಲಕ ವಿಶೇಷವಾಗಿ ಗೌರವ ಸಲ್ಲಿಸಲು ಕೆಎಂಎಫ್ ಮುಂದಾಗಿದೆ.
ನಂದಿನಿ ಹಾಲಿನ ಪ್ಯಾಕೆಟ್ನಲ್ಲಿ ಗಂಧದಗುಡಿ ಹೆಸರನ್ನು ಮುದ್ರಿಸಲಾಗಿದೆ. 15 ದಿನಗಳ ಕಾಲ ಹಾಲಿನ ಪ್ಯಾಕೇಟ್ ಮೇಲೆ ಹೆಸರು ಮುದ್ರಿಸಲಾಗುತ್ತದೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…