ಕೆಎಂಎಫ್ ಬ್ರಾಂಡ್ ಅಂಬಾಸಿಡರ್ ಆಗಿದ್ದ ಪುನೀತ್ ರಾಜ್ಕುಮಾರ್ ಅವರಿಗೆ ಗೌರವ ಸಲ್ಲಿಸಲು ಮುಂದಾಗಿದ್ದು, ನಂದಿನಿ ಹಾಲಿನ ಪ್ಯಾಕೇಟ್ ನಲ್ಲಿ ಗಂಧದಗುಡಿ ಹೆಸರನ್ನು ಮುದ್ರಿಸಿದೆ. ಈ ಮೂಲಕ ಕೆಎಂಎಫ್ ವಿಭಿನ್ನವಾಗಿ ಗೌರವ ಸಲ್ಲಿಸಿದೆ.
ಮುಂದಿನ 15 ದಿನಗಳ ಕಾಲ ಹಾಲಿನ ಪ್ಯಾಕೆಟ್ ಮೇಲೆ ಗಂಧದಗುಡಿ ಹೆಸರನ್ನು ಮುದ್ರಿಸಲು KMF ನಿರ್ಧರಿಸಿದೆ. ಕರ್ನಾಟಕ ರತ್ನ ನೀಡುತ್ತಿರುವ ಸಲುವಾಗಿಯೂ ಈ ರೀತಿ ಗೌರವಿಸಲು ಕೆಎಂಎಫ್ ನಿರ್ಧರಿಸಲಾಗಿದೆ.
ಪುನೀತ್ ರಾಜ್ಕುಮಾರ್ ಈ ಹಿಂದೆ KMFನ ಬ್ರಾಂಡ್ ಅಂಬಾಸಿಡರ್ ಆಗಿದ್ದರು.
ಹೀಗೆ ತನ್ನ ಅಂಬಾಸಿಡರ್ ಆಗಿದ್ದ ಅಪ್ಪು ರೈತರ ಸಹಾಯಕ್ಕೂ ಕೈ ಜೋಡಿಸಿದ್ದರು. ಹೀಗಾಗಿ ಕೆಎಂಎಫ್ ಈ ಮೂಲಕ ವಿಶೇಷವಾಗಿ ಗೌರವ ಸಲ್ಲಿಸಲು ಕೆಎಂಎಫ್ ಮುಂದಾಗಿದೆ.
ನಂದಿನಿ ಹಾಲಿನ ಪ್ಯಾಕೆಟ್ನಲ್ಲಿ ಗಂಧದಗುಡಿ ಹೆಸರನ್ನು ಮುದ್ರಿಸಲಾಗಿದೆ. 15 ದಿನಗಳ ಕಾಲ ಹಾಲಿನ ಪ್ಯಾಕೇಟ್ ಮೇಲೆ ಹೆಸರು ಮುದ್ರಿಸಲಾಗುತ್ತದೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…