ಕೆಎಂಎಫ್ ಬ್ರಾಂಡ್ ಅಂಬಾಸಿಡರ್ ಆಗಿದ್ದ ಪುನೀತ್ ರಾಜ್ಕುಮಾರ್ ಅವರಿಗೆ ಗೌರವ ಸಲ್ಲಿಸಲು ಮುಂದಾಗಿದ್ದು, ನಂದಿನಿ ಹಾಲಿನ ಪ್ಯಾಕೇಟ್ ನಲ್ಲಿ ಗಂಧದಗುಡಿ ಹೆಸರನ್ನು ಮುದ್ರಿಸಿದೆ. ಈ ಮೂಲಕ ಕೆಎಂಎಫ್ ವಿಭಿನ್ನವಾಗಿ ಗೌರವ ಸಲ್ಲಿಸಿದೆ.
ಮುಂದಿನ 15 ದಿನಗಳ ಕಾಲ ಹಾಲಿನ ಪ್ಯಾಕೆಟ್ ಮೇಲೆ ಗಂಧದಗುಡಿ ಹೆಸರನ್ನು ಮುದ್ರಿಸಲು KMF ನಿರ್ಧರಿಸಿದೆ. ಕರ್ನಾಟಕ ರತ್ನ ನೀಡುತ್ತಿರುವ ಸಲುವಾಗಿಯೂ ಈ ರೀತಿ ಗೌರವಿಸಲು ಕೆಎಂಎಫ್ ನಿರ್ಧರಿಸಲಾಗಿದೆ.
ಪುನೀತ್ ರಾಜ್ಕುಮಾರ್ ಈ ಹಿಂದೆ KMFನ ಬ್ರಾಂಡ್ ಅಂಬಾಸಿಡರ್ ಆಗಿದ್ದರು.
ಹೀಗೆ ತನ್ನ ಅಂಬಾಸಿಡರ್ ಆಗಿದ್ದ ಅಪ್ಪು ರೈತರ ಸಹಾಯಕ್ಕೂ ಕೈ ಜೋಡಿಸಿದ್ದರು. ಹೀಗಾಗಿ ಕೆಎಂಎಫ್ ಈ ಮೂಲಕ ವಿಶೇಷವಾಗಿ ಗೌರವ ಸಲ್ಲಿಸಲು ಕೆಎಂಎಫ್ ಮುಂದಾಗಿದೆ.
ನಂದಿನಿ ಹಾಲಿನ ಪ್ಯಾಕೆಟ್ನಲ್ಲಿ ಗಂಧದಗುಡಿ ಹೆಸರನ್ನು ಮುದ್ರಿಸಲಾಗಿದೆ. 15 ದಿನಗಳ ಕಾಲ ಹಾಲಿನ ಪ್ಯಾಕೇಟ್ ಮೇಲೆ ಹೆಸರು ಮುದ್ರಿಸಲಾಗುತ್ತದೆ.
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…