Advertisement
ಸುದ್ದಿಗಳು

ಗಂಧದಗುಡಿ ಸಿನಿಮಾಗೆ ಗೌರವ ಸಲ್ಲಿಸಿದ ಕೆಎಂಎಫ್

Share

ಕೆಎಂಎಫ್ ಬ್ರಾಂಡ್ ಅಂಬಾಸಿಡರ್ ಆಗಿದ್ದ ಪುನೀತ್ ರಾಜ್​ಕುಮಾರ್ ಅವರಿಗೆ ಗೌರವ ಸಲ್ಲಿಸಲು ಮುಂದಾಗಿದ್ದು, ನಂದಿನಿ ಹಾಲಿನ ಪ್ಯಾಕೇಟ್ ನಲ್ಲಿ ಗಂಧದಗುಡಿ ಹೆಸರನ್ನು ಮುದ್ರಿಸಿದೆ. ಈ ಮೂಲಕ ಕೆಎಂಎಫ್ ವಿಭಿನ್ನವಾಗಿ ಗೌರವ ಸಲ್ಲಿಸಿದೆ.

ಮುಂದಿನ 15 ದಿನಗಳ ಕಾಲ ಹಾಲಿನ ಪ್ಯಾಕೆಟ್ ಮೇಲೆ ಗಂಧದಗುಡಿ ಹೆಸರನ್ನು ಮುದ್ರಿಸಲು KMF ನಿರ್ಧರಿಸಿದೆ. ಕರ್ನಾಟಕ ರತ್ನ ನೀಡುತ್ತಿರುವ ಸಲುವಾಗಿಯೂ ಈ ರೀತಿ ಗೌರವಿಸಲು ಕೆಎಂಎಫ್ ನಿರ್ಧರಿಸಲಾಗಿದೆ.

ಪುನೀತ್ ರಾಜ್​ಕುಮಾರ್ ಈ ಹಿಂದೆ KMFನ ಬ್ರಾಂಡ್ ಅಂಬಾಸಿಡರ್ ಆಗಿದ್ದರು.

ಹೀಗೆ ತನ್ನ ಅಂಬಾಸಿಡರ್ ಆಗಿದ್ದ ಅಪ್ಪು ರೈತರ ಸಹಾಯಕ್ಕೂ ಕೈ ಜೋಡಿಸಿದ್ದರು. ಹೀಗಾಗಿ ಕೆಎಂಎಫ್ ಈ ಮೂಲಕ ವಿಶೇಷವಾಗಿ ಗೌರವ ಸಲ್ಲಿಸಲು ಕೆಎಂಎಫ್ ಮುಂದಾಗಿದೆ.

ನಂದಿನಿ ಹಾಲಿನ ಪ್ಯಾಕೆಟ್ನಲ್ಲಿ ಗಂಧದಗುಡಿ ಹೆಸರನ್ನು ಮುದ್ರಿಸಲಾಗಿದೆ. 15 ದಿನಗಳ ಕಾಲ ಹಾಲಿನ ಪ್ಯಾಕೇಟ್ ಮೇಲೆ ಹೆಸರು ಮುದ್ರಿಸಲಾಗುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

5 hours ago

ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ

ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…

5 hours ago

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

12 hours ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

14 hours ago

ಹವಾಮಾನ ವರದಿ | 14.06.2026 | ಜೂನ್ 20ರವರೆಗೆ ಕರಾವಳಿ-ಮಲೆನಾಡಿನಲ್ಲಿ ಇದೇ ವಾತಾವರಣ| ಎಲ್‌ನಿನೋ ಪ್ರಭಾವದ ನಡುವೆ ಮಳೆ ನೀರು ಸಂಗ್ರಹಕ್ಕೆ ರೈತರಿಗೆ ಸಲಹೆ

ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…

21 hours ago

ತುಮಕೂರಿನಲ್ಲಿ ಅಡಿಕೆ ಕ್ರಾಂತಿ -ತೆಂಗಿನ ತೋಟಗಳ ಜಾಗದಲ್ಲಿ ಅಡಿಕೆ ಬೆಳೆ..! 94 ಸಾವಿರ ಹೆಕ್ಟೇರ್‌ ದಾಟಿದ ವಿಸ್ತೀರ್ಣ

ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್‌ ದಾಟಿದ್ದು, ತೆಂಗಿನ…

23 hours ago