Advertisement
ಆರೋಗ್ಯ

ರಕ್ತದಾನ ಮಾಡುವ ಮುನ್ನ ಈ ಎಲ್ಲಾ ಆಂಶಗಳನ್ನು ತಿಳಿದುಕೊಳ್ಳಿ

Share

ರಕ್ತದಾನ ಮಹಾದಾನ ಎಂಬುದು ನಮಗೆಲ್ಲ ಗೊತ್ತಿದೆ. ಹಾಗಾಂತ ನಮ್ಮ ಆರೋಗ್ಯವನ್ನು ಕಡೆಕಣಿಸುತ್ತಾ ರಕ್ತದಾನ ಮಾಡಲು ಹೋದರೆ ಜೀವಕ್ಕೆ ಆಪತ್ತು ಬರುವುದು ಖಂಡಿತ. ಆಸ್ಪತ್ರೆಗಳಲ್ಲಿ ವೈದ್ಯರೇ ಆಗಲಿ ರಕ್ತ ತೆಗೆದುಕೊಳ್ಳುವ ಮುನ್ನ ಆರೋಗ್ಯ ತಪಾಸಣೆಯನ್ನು ಮಾಡಿಸಿಕೊಳ್ಳುತ್ತಾರೆ. ಯಾಕೆಂದರೆ ಕೆಲವರಿಗೆ ರಕ್ತದಾನ ಮಾಡಿದ ನಂತರ ಆಯಾಸ ತಲೆಸುತ್ತು ಇತ್ಯಾದಿ ತೊಂದರೆ ಕಾಣಿಸಿಕೊಳ್ಳುತ್ತದೆ. ಇದಕ್ಕೆ ಮುಖ್ಯ ಕಾರಣವೆಂದರೆ ರಕ್ತದಾನ ಮಾಡುವ ಮುಂಚಿತವಾಗಿ ನಾವು ಯಾವ ಆಹಾರವನ್ನು ಸೇವಿಸಿದ್ದೇವೆ ಎಂಬುದು ಮುಖ್ಯವಾಗಿದೆ.

ರಕ್ತದಾನಕ್ಕೆ ಮೊದಲು ಪೌಷ್ಟಿಕ, ಲಘು ಮತ್ತು ಕಬ್ಬಿಣಾಂಶಯುಕ್ತ ಆಹಾರ ಸೇವಿಸುವುದರಿಂದ ದೇಹಕ್ಕೆ ಶಕ್ತಿ ಸಿಗುತ್ತದೆ ಮತ್ತು ಹಿಮೋಗ್ಲೋಬಿನ್ ಮಟ್ಟ ಉತ್ತವೂವಾಗಿರುತ್ತದೆ ಎಂದು ವೈದ್ಯರ ಸಲಹೆಯನ್ನು ನೀಡುತ್ತಾರೆ. ನಮ್ಮಲ್ಲಿ ಯಾವರೀತಿ ಆಹಾರ ಪದ್ಥತಿಗಳು ಇರುತ್ತದೋ ಆದರಂತೆ ಆರೋಗ್ಯ ಇರಲು ಸಾಧ್ಯ. ರಕ್ತದಾನಕ್ಕಿಂತ ಮೊದಲು ಆಹಾರ ಕ್ರಮ ಹೇಗಿರಬೇಕು?

  • ಕಬ್ಬಿಣಾಂಶ ಸಮೃದ್ಧ ಆಹಾರ: ರಕ್ತದಾನದ ಮೊದಲು ಅಂದರೆ 24 ಗಂಟೆಗಳ ಮುಂಚಿತವಾಗಿ ಕಬ್ಬಿಣಾಂಶುಕ್ತ ಆಹಾರ ಸೇವನೆ ಉತ್ತಮ. ಪಾಲಕ್, ಮೆಂತ್ಯೆ, ಬೀಟ್ರೋಟ್, ಹಣ್ಣುಗಳು, ಇತ್ಯಾದಿಗಳ ಸೇವನೆಯಿಂದ ಕಬ್ಬಿಣಾಂಶ ಸಮೃದ್ಧವಾಗುತ್ತದೆ.
  • ಪ್ರೊಟೀನ್ ಯುಕ್ತ ಆಹಾರ: ರಕ್ತದಲ್ಲಿ ಪ್ಲಾಸ್ಮಾ ಮತ್ತು ಇತರ ಘಟಕಗಳನ್ನು ಪಡೆದುಕೊಳ್ಳಲು ಪ್ರೋಟೀನ್ ಯುಕ್ತ ಆಹಾರ ಸಹಕಾರಿಸುತ್ತದೆ.
  • ಲಘು ಉಪಹಾರ: ಖಾಲಿ ಹೊಟ್ಟೆಯಲ್ಲಿ ಎಂದಿಗೂ ಆಹಾರ ಸೇವನೆ ಮಾಡಿಕೊಳ್ಳಬಾರದು. ಹಾಗಾಂತ ಎಣ್ಣೆಯುತ ಆಹಾರವೂ ಒಳ್ಳೆಯದಲ್ಲ.
  • ನೀರಿನಾಂಶ: ನೀರಿನಾಂಶವಿರುವ ಆಹಾರ ಸೇವನೆ ಉತ್ತಮ. ಏಕೆಂದರೆ ರಕ್ತದಲ್ಲಿ ಬಹು ಪಾಲು ನೀರಿರುತ್ತದೆ. ಆದ್ದರಿಂದ ರಕ್ತದಾನದ ಸಮಯ ದ್ರವದ ಅಂಶ ಕಡಿಮೆಯಾದರೆ ತಲೆತಿರುಗುವಿಕೆ ಬರಲು ಕಾರಣವಾಗುತ್ತದೆ. ಎಳೆ ನೀರು, ಲಿಂಬೆರಸ, ಹಣ್ಣಿನ ಜ್ಯೂಸ್ ಗಳ ಸೇವನೆ ಉತ್ತಮ.
    ರಕ್ತದಾನದ ಮಾಡುವ ಮುನ್ನ ನಮ್ಮ ಆರೋಗ್ಯ ಯಾವರೀತಿ ಇದೆ ಯಾವರೀತಿ ಆಹಾರವನ್ನು ಸೇವಿಸಿದ್ದೇವೆ ಎಂಬುದನ್ನು ಸರಿಯಾಗಿ ತಿಳಿದುಕೊಳ್ಳಬೇಕು. ಅತೀಯಾದ ಎಣ್ಣೆ ಅಂಶವಿರುವ ಆಹಾರವನ್ನು ಎಂದಿಗೂ ಸೇವಿಸಬಾರದು. ಈ ಎಲ್ಲ ಅಂಶಗಳನ್ನು ಸರಿಯಾಗಿ ಪಾಲಿಸಿದರೆ. ರಕ್ತದಾನದ ನಂತರ ತಲೆಸುತ್ತು, ಹಿಮೋಗ್ಲೋಮಿನ್ ಕಡಿಮೆಯಾಗುವುದು ಇತ್ಯಾದಿ ತೊಂದರೆ ಯಾಗುವುದಿಲ್ಲ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

1 day ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

1 day ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

1 day ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

2 days ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

2 days ago