Advertisement
ಆರೋಗ್ಯ

ರಕ್ತದಾನ ಮಾಡುವ ಮುನ್ನ ಈ ಎಲ್ಲಾ ಆಂಶಗಳನ್ನು ತಿಳಿದುಕೊಳ್ಳಿ

Share

ರಕ್ತದಾನ ಮಹಾದಾನ ಎಂಬುದು ನಮಗೆಲ್ಲ ಗೊತ್ತಿದೆ. ಹಾಗಾಂತ ನಮ್ಮ ಆರೋಗ್ಯವನ್ನು ಕಡೆಕಣಿಸುತ್ತಾ ರಕ್ತದಾನ ಮಾಡಲು ಹೋದರೆ ಜೀವಕ್ಕೆ ಆಪತ್ತು ಬರುವುದು ಖಂಡಿತ. ಆಸ್ಪತ್ರೆಗಳಲ್ಲಿ ವೈದ್ಯರೇ ಆಗಲಿ ರಕ್ತ ತೆಗೆದುಕೊಳ್ಳುವ ಮುನ್ನ ಆರೋಗ್ಯ ತಪಾಸಣೆಯನ್ನು ಮಾಡಿಸಿಕೊಳ್ಳುತ್ತಾರೆ. ಯಾಕೆಂದರೆ ಕೆಲವರಿಗೆ ರಕ್ತದಾನ ಮಾಡಿದ ನಂತರ ಆಯಾಸ ತಲೆಸುತ್ತು ಇತ್ಯಾದಿ ತೊಂದರೆ ಕಾಣಿಸಿಕೊಳ್ಳುತ್ತದೆ. ಇದಕ್ಕೆ ಮುಖ್ಯ ಕಾರಣವೆಂದರೆ ರಕ್ತದಾನ ಮಾಡುವ ಮುಂಚಿತವಾಗಿ ನಾವು ಯಾವ ಆಹಾರವನ್ನು ಸೇವಿಸಿದ್ದೇವೆ ಎಂಬುದು ಮುಖ್ಯವಾಗಿದೆ.

ರಕ್ತದಾನಕ್ಕೆ ಮೊದಲು ಪೌಷ್ಟಿಕ, ಲಘು ಮತ್ತು ಕಬ್ಬಿಣಾಂಶಯುಕ್ತ ಆಹಾರ ಸೇವಿಸುವುದರಿಂದ ದೇಹಕ್ಕೆ ಶಕ್ತಿ ಸಿಗುತ್ತದೆ ಮತ್ತು ಹಿಮೋಗ್ಲೋಬಿನ್ ಮಟ್ಟ ಉತ್ತವೂವಾಗಿರುತ್ತದೆ ಎಂದು ವೈದ್ಯರ ಸಲಹೆಯನ್ನು ನೀಡುತ್ತಾರೆ. ನಮ್ಮಲ್ಲಿ ಯಾವರೀತಿ ಆಹಾರ ಪದ್ಥತಿಗಳು ಇರುತ್ತದೋ ಆದರಂತೆ ಆರೋಗ್ಯ ಇರಲು ಸಾಧ್ಯ. ರಕ್ತದಾನಕ್ಕಿಂತ ಮೊದಲು ಆಹಾರ ಕ್ರಮ ಹೇಗಿರಬೇಕು?

  • ಕಬ್ಬಿಣಾಂಶ ಸಮೃದ್ಧ ಆಹಾರ: ರಕ್ತದಾನದ ಮೊದಲು ಅಂದರೆ 24 ಗಂಟೆಗಳ ಮುಂಚಿತವಾಗಿ ಕಬ್ಬಿಣಾಂಶುಕ್ತ ಆಹಾರ ಸೇವನೆ ಉತ್ತಮ. ಪಾಲಕ್, ಮೆಂತ್ಯೆ, ಬೀಟ್ರೋಟ್, ಹಣ್ಣುಗಳು, ಇತ್ಯಾದಿಗಳ ಸೇವನೆಯಿಂದ ಕಬ್ಬಿಣಾಂಶ ಸಮೃದ್ಧವಾಗುತ್ತದೆ.
  • ಪ್ರೊಟೀನ್ ಯುಕ್ತ ಆಹಾರ: ರಕ್ತದಲ್ಲಿ ಪ್ಲಾಸ್ಮಾ ಮತ್ತು ಇತರ ಘಟಕಗಳನ್ನು ಪಡೆದುಕೊಳ್ಳಲು ಪ್ರೋಟೀನ್ ಯುಕ್ತ ಆಹಾರ ಸಹಕಾರಿಸುತ್ತದೆ.
  • ಲಘು ಉಪಹಾರ: ಖಾಲಿ ಹೊಟ್ಟೆಯಲ್ಲಿ ಎಂದಿಗೂ ಆಹಾರ ಸೇವನೆ ಮಾಡಿಕೊಳ್ಳಬಾರದು. ಹಾಗಾಂತ ಎಣ್ಣೆಯುತ ಆಹಾರವೂ ಒಳ್ಳೆಯದಲ್ಲ.
  • ನೀರಿನಾಂಶ: ನೀರಿನಾಂಶವಿರುವ ಆಹಾರ ಸೇವನೆ ಉತ್ತಮ. ಏಕೆಂದರೆ ರಕ್ತದಲ್ಲಿ ಬಹು ಪಾಲು ನೀರಿರುತ್ತದೆ. ಆದ್ದರಿಂದ ರಕ್ತದಾನದ ಸಮಯ ದ್ರವದ ಅಂಶ ಕಡಿಮೆಯಾದರೆ ತಲೆತಿರುಗುವಿಕೆ ಬರಲು ಕಾರಣವಾಗುತ್ತದೆ. ಎಳೆ ನೀರು, ಲಿಂಬೆರಸ, ಹಣ್ಣಿನ ಜ್ಯೂಸ್ ಗಳ ಸೇವನೆ ಉತ್ತಮ.
    ರಕ್ತದಾನದ ಮಾಡುವ ಮುನ್ನ ನಮ್ಮ ಆರೋಗ್ಯ ಯಾವರೀತಿ ಇದೆ ಯಾವರೀತಿ ಆಹಾರವನ್ನು ಸೇವಿಸಿದ್ದೇವೆ ಎಂಬುದನ್ನು ಸರಿಯಾಗಿ ತಿಳಿದುಕೊಳ್ಳಬೇಕು. ಅತೀಯಾದ ಎಣ್ಣೆ ಅಂಶವಿರುವ ಆಹಾರವನ್ನು ಎಂದಿಗೂ ಸೇವಿಸಬಾರದು. ಈ ಎಲ್ಲ ಅಂಶಗಳನ್ನು ಸರಿಯಾಗಿ ಪಾಲಿಸಿದರೆ. ರಕ್ತದಾನದ ನಂತರ ತಲೆಸುತ್ತು, ಹಿಮೋಗ್ಲೋಮಿನ್ ಕಡಿಮೆಯಾಗುವುದು ಇತ್ಯಾದಿ ತೊಂದರೆ ಯಾಗುವುದಿಲ್ಲ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

6 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

6 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

1 day ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago