Advertisement
ಆರೋಗ್ಯ

ರಕ್ತದಾನ ಮಾಡುವ ಮುನ್ನ ಈ ಎಲ್ಲಾ ಆಂಶಗಳನ್ನು ತಿಳಿದುಕೊಳ್ಳಿ

Share

ರಕ್ತದಾನ ಮಹಾದಾನ ಎಂಬುದು ನಮಗೆಲ್ಲ ಗೊತ್ತಿದೆ. ಹಾಗಾಂತ ನಮ್ಮ ಆರೋಗ್ಯವನ್ನು ಕಡೆಕಣಿಸುತ್ತಾ ರಕ್ತದಾನ ಮಾಡಲು ಹೋದರೆ ಜೀವಕ್ಕೆ ಆಪತ್ತು ಬರುವುದು ಖಂಡಿತ. ಆಸ್ಪತ್ರೆಗಳಲ್ಲಿ ವೈದ್ಯರೇ ಆಗಲಿ ರಕ್ತ ತೆಗೆದುಕೊಳ್ಳುವ ಮುನ್ನ ಆರೋಗ್ಯ ತಪಾಸಣೆಯನ್ನು ಮಾಡಿಸಿಕೊಳ್ಳುತ್ತಾರೆ. ಯಾಕೆಂದರೆ ಕೆಲವರಿಗೆ ರಕ್ತದಾನ ಮಾಡಿದ ನಂತರ ಆಯಾಸ ತಲೆಸುತ್ತು ಇತ್ಯಾದಿ ತೊಂದರೆ ಕಾಣಿಸಿಕೊಳ್ಳುತ್ತದೆ. ಇದಕ್ಕೆ ಮುಖ್ಯ ಕಾರಣವೆಂದರೆ ರಕ್ತದಾನ ಮಾಡುವ ಮುಂಚಿತವಾಗಿ ನಾವು ಯಾವ ಆಹಾರವನ್ನು ಸೇವಿಸಿದ್ದೇವೆ ಎಂಬುದು ಮುಖ್ಯವಾಗಿದೆ.

ರಕ್ತದಾನಕ್ಕೆ ಮೊದಲು ಪೌಷ್ಟಿಕ, ಲಘು ಮತ್ತು ಕಬ್ಬಿಣಾಂಶಯುಕ್ತ ಆಹಾರ ಸೇವಿಸುವುದರಿಂದ ದೇಹಕ್ಕೆ ಶಕ್ತಿ ಸಿಗುತ್ತದೆ ಮತ್ತು ಹಿಮೋಗ್ಲೋಬಿನ್ ಮಟ್ಟ ಉತ್ತವೂವಾಗಿರುತ್ತದೆ ಎಂದು ವೈದ್ಯರ ಸಲಹೆಯನ್ನು ನೀಡುತ್ತಾರೆ. ನಮ್ಮಲ್ಲಿ ಯಾವರೀತಿ ಆಹಾರ ಪದ್ಥತಿಗಳು ಇರುತ್ತದೋ ಆದರಂತೆ ಆರೋಗ್ಯ ಇರಲು ಸಾಧ್ಯ. ರಕ್ತದಾನಕ್ಕಿಂತ ಮೊದಲು ಆಹಾರ ಕ್ರಮ ಹೇಗಿರಬೇಕು?

  • ಕಬ್ಬಿಣಾಂಶ ಸಮೃದ್ಧ ಆಹಾರ: ರಕ್ತದಾನದ ಮೊದಲು ಅಂದರೆ 24 ಗಂಟೆಗಳ ಮುಂಚಿತವಾಗಿ ಕಬ್ಬಿಣಾಂಶುಕ್ತ ಆಹಾರ ಸೇವನೆ ಉತ್ತಮ. ಪಾಲಕ್, ಮೆಂತ್ಯೆ, ಬೀಟ್ರೋಟ್, ಹಣ್ಣುಗಳು, ಇತ್ಯಾದಿಗಳ ಸೇವನೆಯಿಂದ ಕಬ್ಬಿಣಾಂಶ ಸಮೃದ್ಧವಾಗುತ್ತದೆ.
  • ಪ್ರೊಟೀನ್ ಯುಕ್ತ ಆಹಾರ: ರಕ್ತದಲ್ಲಿ ಪ್ಲಾಸ್ಮಾ ಮತ್ತು ಇತರ ಘಟಕಗಳನ್ನು ಪಡೆದುಕೊಳ್ಳಲು ಪ್ರೋಟೀನ್ ಯುಕ್ತ ಆಹಾರ ಸಹಕಾರಿಸುತ್ತದೆ.
  • ಲಘು ಉಪಹಾರ: ಖಾಲಿ ಹೊಟ್ಟೆಯಲ್ಲಿ ಎಂದಿಗೂ ಆಹಾರ ಸೇವನೆ ಮಾಡಿಕೊಳ್ಳಬಾರದು. ಹಾಗಾಂತ ಎಣ್ಣೆಯುತ ಆಹಾರವೂ ಒಳ್ಳೆಯದಲ್ಲ.
  • ನೀರಿನಾಂಶ: ನೀರಿನಾಂಶವಿರುವ ಆಹಾರ ಸೇವನೆ ಉತ್ತಮ. ಏಕೆಂದರೆ ರಕ್ತದಲ್ಲಿ ಬಹು ಪಾಲು ನೀರಿರುತ್ತದೆ. ಆದ್ದರಿಂದ ರಕ್ತದಾನದ ಸಮಯ ದ್ರವದ ಅಂಶ ಕಡಿಮೆಯಾದರೆ ತಲೆತಿರುಗುವಿಕೆ ಬರಲು ಕಾರಣವಾಗುತ್ತದೆ. ಎಳೆ ನೀರು, ಲಿಂಬೆರಸ, ಹಣ್ಣಿನ ಜ್ಯೂಸ್ ಗಳ ಸೇವನೆ ಉತ್ತಮ.
    ರಕ್ತದಾನದ ಮಾಡುವ ಮುನ್ನ ನಮ್ಮ ಆರೋಗ್ಯ ಯಾವರೀತಿ ಇದೆ ಯಾವರೀತಿ ಆಹಾರವನ್ನು ಸೇವಿಸಿದ್ದೇವೆ ಎಂಬುದನ್ನು ಸರಿಯಾಗಿ ತಿಳಿದುಕೊಳ್ಳಬೇಕು. ಅತೀಯಾದ ಎಣ್ಣೆ ಅಂಶವಿರುವ ಆಹಾರವನ್ನು ಎಂದಿಗೂ ಸೇವಿಸಬಾರದು. ಈ ಎಲ್ಲ ಅಂಶಗಳನ್ನು ಸರಿಯಾಗಿ ಪಾಲಿಸಿದರೆ. ರಕ್ತದಾನದ ನಂತರ ತಲೆಸುತ್ತು, ಹಿಮೋಗ್ಲೋಮಿನ್ ಕಡಿಮೆಯಾಗುವುದು ಇತ್ಯಾದಿ ತೊಂದರೆ ಯಾಗುವುದಿಲ್ಲ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ

ಬಿಹಾರದ ಯುರೆನ್‌ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…

53 minutes ago

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

7 hours ago

ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!

ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…

7 hours ago

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

14 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

15 hours ago

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

1 day ago