ತಲಕಾವೇರಿ ಕ್ಷೇತ್ರದಲ್ಲಿ ತೀರ್ಥೋದ್ಭವಕ್ಕೆ ಸಿದ್ಧತೆ

October 15, 2024
11:06 PM

 ಕರ್ನಾಟಕದ ಜೀವನದಿ, ಕಾವೇರಿ ಮಾತೆಯ ಪುಣ್ಯ ಭೂಮಿ ತಲಕಾವೇರಿ ಕೇತ್ರದಲ್ಲಿ ಕಾವೇರಿ ತೀರ್ಥೋದ್ಭವಕ್ಕೆ ಅಂತಿಮ ಕ್ಷಣದ ಸಿದ್ದತೆಗಳು ನಡೆದಿವೆ. ಈ ಬಾರಿ ಗುರುವಾರ ಬೆಳಿಗ್ಗೆ ತೀರ್ಥೋದ್ಭವ ನಡೆಯಲಿದೆ. ಕಾವೇರಿ ಮೂಲ ಸ್ಥಾನವಾದ ತಲಕಾವೇರಿಯಲ್ಲಿನ ಕಾವೇರಿ ಉಗಮ ಸ್ಥಾನದಲ್ಲಿ ನಡೆಯುವ ವಾರ್ಷಿಕ ಉತ್ಸವ ತೀರ್ಥೋದ್ಭವಕ್ಕೆ ರಾಜ್ಯದ ನಾನಾ ಭಾಗದಿಂದಲೂ ಭಕ್ತಾದಿಗಳು ಆಗಮಿಸುತ್ತಾರೆ. ಈ ಬಾರಿ ಅಕ್ಟೋಬರ್‌ 17 ರಂದು ದಿನ ನಿಗದಿಯಾಗಿದ್ದು, ಬೆಳಿಗ್ಗೆ 7.40 ಕ್ಕೆ ಕಾವೇರಿ ತಾಯಿ ಕುಂಡಿಕೆಯಿಂದ ಅವಿರ್ಭವಿಸಲಿದ್ದಾಳೆ. 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!
March 25, 2026
12:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror