ಕರ್ನಾಟಕದ ಜೀವನದಿ, ಕಾವೇರಿ ಮಾತೆಯ ಪುಣ್ಯ ಭೂಮಿ ತಲಕಾವೇರಿ ಕೇತ್ರದಲ್ಲಿ ಕಾವೇರಿ ತೀರ್ಥೋದ್ಭವಕ್ಕೆ ಅಂತಿಮ ಕ್ಷಣದ ಸಿದ್ದತೆಗಳು ನಡೆದಿವೆ. ಈ ಬಾರಿ ಗುರುವಾರ ಬೆಳಿಗ್ಗೆ ತೀರ್ಥೋದ್ಭವ ನಡೆಯಲಿದೆ. ಕಾವೇರಿ ಮೂಲ ಸ್ಥಾನವಾದ ತಲಕಾವೇರಿಯಲ್ಲಿನ ಕಾವೇರಿ ಉಗಮ ಸ್ಥಾನದಲ್ಲಿ ನಡೆಯುವ ವಾರ್ಷಿಕ ಉತ್ಸವ ತೀರ್ಥೋದ್ಭವಕ್ಕೆ ರಾಜ್ಯದ ನಾನಾ ಭಾಗದಿಂದಲೂ ಭಕ್ತಾದಿಗಳು ಆಗಮಿಸುತ್ತಾರೆ. ಈ ಬಾರಿ ಅಕ್ಟೋಬರ್ 17 ರಂದು ದಿನ ನಿಗದಿಯಾಗಿದ್ದು, ಬೆಳಿಗ್ಗೆ 7.40 ಕ್ಕೆ ಕಾವೇರಿ ತಾಯಿ ಕುಂಡಿಕೆಯಿಂದ ಅವಿರ್ಭವಿಸಲಿದ್ದಾಳೆ.
ಚಿಕ್ಕಮಗಳೂರು ಜಿಲ್ಲೆಯಾದ್ಯಂತ ನಿನ್ನೆ ಸಂಜೆಯಿಂದ ಧಾರಾಕಾರ ಮಳೆಯಾಗುತ್ತಿದ, ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.…
ಸಿಂಧು ಜಲ ಒಪ್ಪಂದದ ಅಮಾನತ್ತಿನಿಂದ ಜಮ್ಮು ಮತ್ತು ಕಾಶ್ಮೀರ, ರಾಜಸ್ತಾನ, ಹರಿಯಾಣ, ಪಂಜಾಬ್…
ಅಸ್ಸಾಂ ರೈಫಲ್ಸ್, ಕಸ್ಟಮ್ಸ್ ಪ್ರಿವೆಂಟಿವ್ ಫೋರ್ಸ್, ಚಂಫೈ ಅವರ ಸಹಯೋಗದೊಂದಿಗೆ ಮಿಜೋರಾಂನ ಚಂಫೈ…
ರಾಜಧಾನಿ ಬೆಂಗಳೂರು ಸೇರಿದಂತೆ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜನರು ಹೈರಾಣರಾಗಿದ್ದು, ಬೃಹತ್ ಬೆಂಗಳೂರು…
21.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490