ಸುದ್ದಿಗಳು

ತಲಕಾವೇರಿ ಕ್ಷೇತ್ರದಲ್ಲಿ ತೀರ್ಥೋದ್ಭವಕ್ಕೆ ಸಿದ್ಧತೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

 ಕರ್ನಾಟಕದ ಜೀವನದಿ, ಕಾವೇರಿ ಮಾತೆಯ ಪುಣ್ಯ ಭೂಮಿ ತಲಕಾವೇರಿ ಕೇತ್ರದಲ್ಲಿ ಕಾವೇರಿ ತೀರ್ಥೋದ್ಭವಕ್ಕೆ ಅಂತಿಮ ಕ್ಷಣದ ಸಿದ್ದತೆಗಳು ನಡೆದಿವೆ. ಈ ಬಾರಿ ಗುರುವಾರ ಬೆಳಿಗ್ಗೆ ತೀರ್ಥೋದ್ಭವ ನಡೆಯಲಿದೆ. ಕಾವೇರಿ ಮೂಲ ಸ್ಥಾನವಾದ ತಲಕಾವೇರಿಯಲ್ಲಿನ ಕಾವೇರಿ ಉಗಮ ಸ್ಥಾನದಲ್ಲಿ ನಡೆಯುವ ವಾರ್ಷಿಕ ಉತ್ಸವ ತೀರ್ಥೋದ್ಭವಕ್ಕೆ ರಾಜ್ಯದ ನಾನಾ ಭಾಗದಿಂದಲೂ ಭಕ್ತಾದಿಗಳು ಆಗಮಿಸುತ್ತಾರೆ. ಈ ಬಾರಿ ಅಕ್ಟೋಬರ್‌ 17 ರಂದು ದಿನ ನಿಗದಿಯಾಗಿದ್ದು, ಬೆಳಿಗ್ಗೆ 7.40 ಕ್ಕೆ ಕಾವೇರಿ ತಾಯಿ ಕುಂಡಿಕೆಯಿಂದ ಅವಿರ್ಭವಿಸಲಿದ್ದಾಳೆ. 

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 26-07-2025 | ಜುಲೈ ಅಂತ್ಯದವರೆಗೂ ಸಾಮಾನ್ಯ ಮಳೆ | ಕಾರಣ ಏನು ?

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಜುಲೈ 27 ರಂದು ಮಧ್ಯಪ್ರದೇಶ ದಾಟಿ ರಾಜಸ್ಥಾನ ಗಡಿ…

39 minutes ago

ಹವಾಮಾನ ಸಂಕಷ್ಟ | ಆಹಾರ ಬೆಲೆಗಳ ಏರಿಳಿತಕ್ಕೆ ಕಾರಣ ಏನು ? – ಅಧ್ಯಯನ ವರದಿ

ಭಾರತದಲ್ಲಿ, ಮೇ ತಿಂಗಳಿನಲ್ಲಿ ಉಂಟಾದ ತೀವ್ರ ಉಷ್ಣತೆಯು ಬೆಳೆ ಇಳುವರಿ ಮತ್ತು ಪೂರೈಕೆ…

4 hours ago

ಗಂಡ-ಹೆಂಡತಿ ಸಂಬಂಧವು ಜೀವನದ ಅತ್ಯಂತ ಗಾಢವಾದ ಮತ್ತು ಆಧ್ಯಾತ್ಮಿಕ ಬಂಧ

ಗಂಡ-ಹೆಂಡತಿ ಸಂಬಂಧವು ಜೀವನದ ಅತ್ಯಂತ ಗಾಢವಾದ ಮತ್ತು ಆಧ್ಯಾತ್ಮಿಕ ಬಂಧವಾಗಿದೆ. ಜ್ಯೋತಿಷ್ಯ ಶಾಸ್ತ್ರದ…

4 hours ago

ಹೊಸರುಚಿ | ಹಲಸಿನ ಬೀಜದ ಖಾರದ ಕಡ್ಡಿ

ಹಲಸಿನ ಬೀಜದ ಖಾರದ ಕಡ್ಡಿ ಮಳೆ ಬರುವಾಗ ಬಿಸಿ ಬಿಸಿಯಾದ ಕಾಫಿ, ಟೀ,…

4 hours ago

ಮರಳು ಖರೀದಿ, ಸಾಗಾಟಕ್ಕೆ  ಆ್ಯಪ್  ಚಾಲನೆ

ದಕ್ಷಿಣ ಜಿಲ್ಲೆಯಲ್ಲಿ ನಾನ್-ಸಿಆರ್ಝೆಡ್ ದೇಶದಲ್ಲಿ ಗುರುತಿಸಿ ಮಂಜೂರಾಗಿರುವ 15 ಮರಳು ಬ್ಲಾಕ್‍ಗಳಲ್ಲಿನ ಮರಳು…

13 hours ago

ಹವಾಮಾನ ವರದಿ | 25-07-2025 | ಮಳೆ ಕಡಿಮೆ ಲಕ್ಷಣ – ಈಗ ಗಾಳಿಯೂ ಜೋರು |

ಬಾಂಗ್ಲಾದೇಶ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಬಾಂಗ್ಲಾದೇಶ ಕರಾವಳಿಯಲ್ಲಿ ಪ್ರವೇಶಿಸಿದ್ದು ಇನ್ನು ಒಂದೆರಡು…

22 hours ago