ಕರ್ನಾಟಕದ ಜೀವನದಿ, ಕಾವೇರಿ ಮಾತೆಯ ಪುಣ್ಯ ಭೂಮಿ ತಲಕಾವೇರಿ ಕೇತ್ರದಲ್ಲಿ ಕಾವೇರಿ ತೀರ್ಥೋದ್ಭವಕ್ಕೆ ಅಂತಿಮ ಕ್ಷಣದ ಸಿದ್ದತೆಗಳು ನಡೆದಿವೆ. ಈ ಬಾರಿ ಗುರುವಾರ ಬೆಳಿಗ್ಗೆ ತೀರ್ಥೋದ್ಭವ ನಡೆಯಲಿದೆ. ಕಾವೇರಿ ಮೂಲ ಸ್ಥಾನವಾದ ತಲಕಾವೇರಿಯಲ್ಲಿನ ಕಾವೇರಿ ಉಗಮ ಸ್ಥಾನದಲ್ಲಿ ನಡೆಯುವ ವಾರ್ಷಿಕ ಉತ್ಸವ ತೀರ್ಥೋದ್ಭವಕ್ಕೆ ರಾಜ್ಯದ ನಾನಾ ಭಾಗದಿಂದಲೂ ಭಕ್ತಾದಿಗಳು ಆಗಮಿಸುತ್ತಾರೆ. ಈ ಬಾರಿ ಅಕ್ಟೋಬರ್ 17 ರಂದು ದಿನ ನಿಗದಿಯಾಗಿದ್ದು, ಬೆಳಿಗ್ಗೆ 7.40 ಕ್ಕೆ ಕಾವೇರಿ ತಾಯಿ ಕುಂಡಿಕೆಯಿಂದ ಅವಿರ್ಭವಿಸಲಿದ್ದಾಳೆ.
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಜುಲೈ 27 ರಂದು ಮಧ್ಯಪ್ರದೇಶ ದಾಟಿ ರಾಜಸ್ಥಾನ ಗಡಿ…
ಭಾರತದಲ್ಲಿ, ಮೇ ತಿಂಗಳಿನಲ್ಲಿ ಉಂಟಾದ ತೀವ್ರ ಉಷ್ಣತೆಯು ಬೆಳೆ ಇಳುವರಿ ಮತ್ತು ಪೂರೈಕೆ…
ಗಂಡ-ಹೆಂಡತಿ ಸಂಬಂಧವು ಜೀವನದ ಅತ್ಯಂತ ಗಾಢವಾದ ಮತ್ತು ಆಧ್ಯಾತ್ಮಿಕ ಬಂಧವಾಗಿದೆ. ಜ್ಯೋತಿಷ್ಯ ಶಾಸ್ತ್ರದ…
ಹಲಸಿನ ಬೀಜದ ಖಾರದ ಕಡ್ಡಿ ಮಳೆ ಬರುವಾಗ ಬಿಸಿ ಬಿಸಿಯಾದ ಕಾಫಿ, ಟೀ,…
ದಕ್ಷಿಣ ಜಿಲ್ಲೆಯಲ್ಲಿ ನಾನ್-ಸಿಆರ್ಝೆಡ್ ದೇಶದಲ್ಲಿ ಗುರುತಿಸಿ ಮಂಜೂರಾಗಿರುವ 15 ಮರಳು ಬ್ಲಾಕ್ಗಳಲ್ಲಿನ ಮರಳು…
ಬಾಂಗ್ಲಾದೇಶ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಬಾಂಗ್ಲಾದೇಶ ಕರಾವಳಿಯಲ್ಲಿ ಪ್ರವೇಶಿಸಿದ್ದು ಇನ್ನು ಒಂದೆರಡು…