ಕರ್ನಾಟಕದ ಜೀವನದಿ, ಕಾವೇರಿ ಮಾತೆಯ ಪುಣ್ಯ ಭೂಮಿ ತಲಕಾವೇರಿ ಕೇತ್ರದಲ್ಲಿ ಕಾವೇರಿ ತೀರ್ಥೋದ್ಭವಕ್ಕೆ ಅಂತಿಮ ಕ್ಷಣದ ಸಿದ್ದತೆಗಳು ನಡೆದಿವೆ. ಈ ಬಾರಿ ಗುರುವಾರ ಬೆಳಿಗ್ಗೆ ತೀರ್ಥೋದ್ಭವ ನಡೆಯಲಿದೆ. ಕಾವೇರಿ ಮೂಲ ಸ್ಥಾನವಾದ ತಲಕಾವೇರಿಯಲ್ಲಿನ ಕಾವೇರಿ ಉಗಮ ಸ್ಥಾನದಲ್ಲಿ ನಡೆಯುವ ವಾರ್ಷಿಕ ಉತ್ಸವ ತೀರ್ಥೋದ್ಭವಕ್ಕೆ ರಾಜ್ಯದ ನಾನಾ ಭಾಗದಿಂದಲೂ ಭಕ್ತಾದಿಗಳು ಆಗಮಿಸುತ್ತಾರೆ. ಈ ಬಾರಿ ಅಕ್ಟೋಬರ್ 17 ರಂದು ದಿನ ನಿಗದಿಯಾಗಿದ್ದು, ಬೆಳಿಗ್ಗೆ 7.40 ಕ್ಕೆ ಕಾವೇರಿ ತಾಯಿ ಕುಂಡಿಕೆಯಿಂದ ಅವಿರ್ಭವಿಸಲಿದ್ದಾಳೆ.
ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…
ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್ ಕರಿಕಳ ಅವರಿಗೆ ರೈತ ರತ್ನ…
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್ಶಿಪ್ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್ 3ರಿಂದ ತೋಟದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…