Advertisement
MIRROR FOCUS

ಕೊಡಗು ಜಿಲ್ಲೆಯ ಪೈಸಾರಿ ಜಮೀನನ್ನು ಅರಣ್ಯ ಇಲಾಖೆಗೆ ವರ್ಗಾಯಿಸಲು ಸಮಿತಿ ರಚನೆ

Share

ಕೊಡಗು ಜಿಲ್ಲೆಯಲ್ಲಿ ಸರ್ಕಾರದ ಕಂದಾಯ ಇಲಾಖೆ, ಸರ್ಕಾರದ ಹೆಸರಿನಲ್ಲಿರುವ ಪೈಸಾರಿ ಜಮೀನನ್ನು ಸಿ ಮತ್ತು ಡಿ ಜಮೀನೆಂದು ವರ್ಗೀಕರಿಸಿ ಅರಣ್ಯ ಇಲಾಖೆಗೆ ವರ್ಗಾವಣೆಯ ಸಂಬಂಧ  ಸರ್ಕಾರ ಸಮಿತಿಯನ್ನು ರಚಿಸಿದೆ. ಅರಣ್ಯ ಇಲಾಖೆ ಹಾಗೂ  ಕಂದಾಯ ಇಲಾಖೆ ನಡುವಿನ ಸಮಸ್ಯೆಗಳು, ವಸ್ತುಸ್ಥಿತಿ ವಿವರಗಳ ಕುರಿತು ಅಧ್ಯಯನ ನಡೆಸಿ, ಸಮಸ್ಯೆಗಳನ್ನು ಬಗೆಹರಿಸುವ ಸಲಹಾತ್ಮಕ ಅಂಶಗಳೊಂದಿಗೆ ವರದಿ ನೀಡಲು ಕೊಡಗು ಜಿಲ್ಲೆಯನ್ನು ಪ್ರಾಯೋಗಿಕವಾಗಿ ಆಯ್ಕೆಮಾಡಲಾಗಿದೆ.   ನಿವೃತ್ತ ಐಎಎಸ್ ಅಧಿಕಾರಿ ಪ್ರಭಾಕರ ಕೆ.ಎಸ್. ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ಈ  ಸಮಿತಿಯ ಸದಸ್ಯರಾಗಿ ಎ.ಎಸ್.  ಭಾನುಪ್ರಕಾಶ್,    ಪೂವಯ್ಯ  ಜಯರಾಮ್, ಅವರನ್ನು ನೇಮಿಸಲಾಗಿದೆ.  ಈ ಸಮಿತಿಯು ಮುಂದಿನ 6 ತಿಂಗಳೊಳಗಾಗಿ  ಅನುಪಾಲನಾ  ವರದಿ ನೀಡುವಂತೆ ಕಾಲಾವಧಿ ನಿಗದಿಪಡಿಸಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

2 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

21 hours ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

1 day ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

1 day ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

2 days ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

2 days ago