ಕೊಡಲು-ಸಂಪಾಜೆ | ಸಹಕಾರಿ ಸಂಘದಲ್ಲಿ ಛಾಪಾ ಕಾಗದ ಸೇವೆ ಉದ್ಘಾಟನೆ

August 29, 2022
10:36 PM

ಕೊಡಗು ಸಂಪಾಜೆ ಗ್ರಾಮದ ಪಯಸ್ವಿನಿ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಚೇರಿಯಲ್ಲಿ ಸಾರ್ವಜನಿಕರಿಗೆ ಛಾಪ ಕಾಗದ ಕಲ್ಪಿಸುವ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಕೆ.ಜಿ ಬೋಪಯ್ಯ, ಪಶ್ಚಿಮ ಘಟ್ಟಗಳ ಕಾರ್ಯಪಡೆಯ ಮಾಜಿ ಅಧ್ಯಕ್ಷರಾದ ಶಾಂತೆಯಂಡ ರವಿ ಕುಶಾಲಪ್ಪ, ಮಕ್ಕಳ ತಜ್ಞರಾದ ಖುಷ್ವಂತ್ ಕೋಳಿಬೈಲು, ಕೊಡಗು ಗೌಡ ಒಕ್ಕೂಟದ ಅಧ್ಯಕ್ಷರಾದ ಸೂರ್ತಲೆ ಸೋಮಣ್ಣ, ಊರಿನ ಹಿರಿಯರಾದ ಇಂದಿರಾ ದೇವಿಪ್ರಸಾದ್, ಪಯಸ್ವಿನಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಅನಂತ್ ಎನ್.ಸಿ, ಉಪಾಧ್ಯಕ್ಷರಾದ ರಾಜಾರಾಮ್ ಕಳಗಿ, ನಿರ್ದೇಶಕರಾದ ಯಶವಂತ ದೇವರಗುಂಡ, ಕಾರ್ಯನಿರ್ವನಾಧಿಕಾರಿ ಆನಂದ ಬಿ ಕೆ, ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರುಗಳಾದ ಕುಮಾರ್ ಚೆದ್ಕಾರ್ ಹಾಗೂ ಜಲಜಾ ಚಂದ್ರಶೇಖರ್, ಎ. ಪಿ.ಎಂ.ಸಿ ಸದಸ್ಯರಾದ ದೇವಪ್ಪ ಕೆ ಕೆ, ಲಯನ್ಸ್ ಕ್ಲಬ್ ಅಧ್ಯಕ್ಷರಾದ ನಳಿನಿ ಕಿಶೋರ್, ಪಧಾಧಿಕಾರಿಗಳಾದ ಕಿಶೋರ್, ಧನ್ಯ ನವೀನ್ ಚಂದ್ರ, ಪದಾಧಿಕಾರಿಗಳು ಹಾಗೂ ಸ್ಪಾಟ್ ಕಂಪ್ಯೂಟರ್ ಕಲಿಕಾ ಸಂಸ್ಥೆಯಾ ಕಿಶೋರ್ ಕುಮಾರ್ ಮತ್ತು ಸಂಸ್ಥೆಯ ಸಿಬ್ಬಂದಿ ವರ್ಗ ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!
April 3, 2026
11:59 AM
by: ದ ರೂರಲ್ ಮಿರರ್.ಕಾಂ
ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!
April 3, 2026
8:00 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು
April 2, 2026
1:52 PM
by: ಸಾಯಿಶೇಖರ್ ಕರಿಕಳ
ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ
April 2, 2026
6:56 AM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror