ಕೊಡಗು ಸಂಪಾಜೆ ಗ್ರಾಮದ ಪಯಸ್ವಿನಿ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಚೇರಿಯಲ್ಲಿ ಸಾರ್ವಜನಿಕರಿಗೆ ಛಾಪ ಕಾಗದ ಕಲ್ಪಿಸುವ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಕೆ.ಜಿ ಬೋಪಯ್ಯ, ಪಶ್ಚಿಮ ಘಟ್ಟಗಳ ಕಾರ್ಯಪಡೆಯ ಮಾಜಿ ಅಧ್ಯಕ್ಷರಾದ ಶಾಂತೆಯಂಡ ರವಿ ಕುಶಾಲಪ್ಪ, ಮಕ್ಕಳ ತಜ್ಞರಾದ ಖುಷ್ವಂತ್ ಕೋಳಿಬೈಲು, ಕೊಡಗು ಗೌಡ ಒಕ್ಕೂಟದ ಅಧ್ಯಕ್ಷರಾದ ಸೂರ್ತಲೆ ಸೋಮಣ್ಣ, ಊರಿನ ಹಿರಿಯರಾದ ಇಂದಿರಾ ದೇವಿಪ್ರಸಾದ್, ಪಯಸ್ವಿನಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಅನಂತ್ ಎನ್.ಸಿ, ಉಪಾಧ್ಯಕ್ಷರಾದ ರಾಜಾರಾಮ್ ಕಳಗಿ, ನಿರ್ದೇಶಕರಾದ ಯಶವಂತ ದೇವರಗುಂಡ, ಕಾರ್ಯನಿರ್ವನಾಧಿಕಾರಿ ಆನಂದ ಬಿ ಕೆ, ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರುಗಳಾದ ಕುಮಾರ್ ಚೆದ್ಕಾರ್ ಹಾಗೂ ಜಲಜಾ ಚಂದ್ರಶೇಖರ್, ಎ. ಪಿ.ಎಂ.ಸಿ ಸದಸ್ಯರಾದ ದೇವಪ್ಪ ಕೆ ಕೆ, ಲಯನ್ಸ್ ಕ್ಲಬ್ ಅಧ್ಯಕ್ಷರಾದ ನಳಿನಿ ಕಿಶೋರ್, ಪಧಾಧಿಕಾರಿಗಳಾದ ಕಿಶೋರ್, ಧನ್ಯ ನವೀನ್ ಚಂದ್ರ, ಪದಾಧಿಕಾರಿಗಳು ಹಾಗೂ ಸ್ಪಾಟ್ ಕಂಪ್ಯೂಟರ್ ಕಲಿಕಾ ಸಂಸ್ಥೆಯಾ ಕಿಶೋರ್ ಕುಮಾರ್ ಮತ್ತು ಸಂಸ್ಥೆಯ ಸಿಬ್ಬಂದಿ ವರ್ಗ ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.
ಹಕ್ಕಿಗಳಿಗೆ ಗೂಡುಕಟ್ಟುವ ಮೂಲಕ ಪರಿಸರ ಸಂರಕ್ಷಣೆಗೆ ಪಣತೊಟ್ಟಿರುವ ದಂಪತಿಗಳು ಬಂಟ್ವಾಳ ತಾಲೂಕಿನಲ್ಲಿದ್ದಾರೆ. ಇವರ…
ಜಾಗತಿಕ ಮಟ್ಟದಲ್ಲಿ ಅಡಿಕೆ ಬೆಳೆಯ ವಿಸ್ತೀರ್ಣ ಮತ್ತು ಉತ್ಪಾದನೆಯಲ್ಲಿ ಭಾರತ ಮೊದಲನೇ ಸ್ಥಾನದಲ್ಲಿದೆ.ಇನ್ನು…
ಕೃಷಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಮಹಾರಾಷ್ಟ್ರ ರಾಜ್ಯ ಸರ್ಕಾರವು ಮುಂದಿನ ಐದು ವರ್ಷಗಳಲ್ಲಿ ಕೃಷಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ದರ್ಶಿತ್ ಕೆ ಎಸ್, 3 ನೇ ತರಗತಿ, ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್, ಬೆಳ್ಳಾರೆದರ್ಶಿತ್…
ರಾಜ್ಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ವರದಿ ನೀಡಲು ರಚಿಸಲಾಗಿದ್ದ ತಜ್ಞರ ಸಮಿತಿ…