ಕೊಡಗು ಸಂಪಾಜೆ ಗ್ರಾಮದ ಪಯಸ್ವಿನಿ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಚೇರಿಯಲ್ಲಿ ಸಾರ್ವಜನಿಕರಿಗೆ ಛಾಪ ಕಾಗದ ಕಲ್ಪಿಸುವ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಕೆ.ಜಿ ಬೋಪಯ್ಯ, ಪಶ್ಚಿಮ ಘಟ್ಟಗಳ ಕಾರ್ಯಪಡೆಯ ಮಾಜಿ ಅಧ್ಯಕ್ಷರಾದ ಶಾಂತೆಯಂಡ ರವಿ ಕುಶಾಲಪ್ಪ, ಮಕ್ಕಳ ತಜ್ಞರಾದ ಖುಷ್ವಂತ್ ಕೋಳಿಬೈಲು, ಕೊಡಗು ಗೌಡ ಒಕ್ಕೂಟದ ಅಧ್ಯಕ್ಷರಾದ ಸೂರ್ತಲೆ ಸೋಮಣ್ಣ, ಊರಿನ ಹಿರಿಯರಾದ ಇಂದಿರಾ ದೇವಿಪ್ರಸಾದ್, ಪಯಸ್ವಿನಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಅನಂತ್ ಎನ್.ಸಿ, ಉಪಾಧ್ಯಕ್ಷರಾದ ರಾಜಾರಾಮ್ ಕಳಗಿ, ನಿರ್ದೇಶಕರಾದ ಯಶವಂತ ದೇವರಗುಂಡ, ಕಾರ್ಯನಿರ್ವನಾಧಿಕಾರಿ ಆನಂದ ಬಿ ಕೆ, ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರುಗಳಾದ ಕುಮಾರ್ ಚೆದ್ಕಾರ್ ಹಾಗೂ ಜಲಜಾ ಚಂದ್ರಶೇಖರ್, ಎ. ಪಿ.ಎಂ.ಸಿ ಸದಸ್ಯರಾದ ದೇವಪ್ಪ ಕೆ ಕೆ, ಲಯನ್ಸ್ ಕ್ಲಬ್ ಅಧ್ಯಕ್ಷರಾದ ನಳಿನಿ ಕಿಶೋರ್, ಪಧಾಧಿಕಾರಿಗಳಾದ ಕಿಶೋರ್, ಧನ್ಯ ನವೀನ್ ಚಂದ್ರ, ಪದಾಧಿಕಾರಿಗಳು ಹಾಗೂ ಸ್ಪಾಟ್ ಕಂಪ್ಯೂಟರ್ ಕಲಿಕಾ ಸಂಸ್ಥೆಯಾ ಕಿಶೋರ್ ಕುಮಾರ್ ಮತ್ತು ಸಂಸ್ಥೆಯ ಸಿಬ್ಬಂದಿ ವರ್ಗ ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…
ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…