ಕೊಡಗು ಸಂಪಾಜೆ ಗ್ರಾಮದ ಪಯಸ್ವಿನಿ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಚೇರಿಯಲ್ಲಿ ಸಾರ್ವಜನಿಕರಿಗೆ ಛಾಪ ಕಾಗದ ಕಲ್ಪಿಸುವ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಕೆ.ಜಿ ಬೋಪಯ್ಯ, ಪಶ್ಚಿಮ ಘಟ್ಟಗಳ ಕಾರ್ಯಪಡೆಯ ಮಾಜಿ ಅಧ್ಯಕ್ಷರಾದ ಶಾಂತೆಯಂಡ ರವಿ ಕುಶಾಲಪ್ಪ, ಮಕ್ಕಳ ತಜ್ಞರಾದ ಖುಷ್ವಂತ್ ಕೋಳಿಬೈಲು, ಕೊಡಗು ಗೌಡ ಒಕ್ಕೂಟದ ಅಧ್ಯಕ್ಷರಾದ ಸೂರ್ತಲೆ ಸೋಮಣ್ಣ, ಊರಿನ ಹಿರಿಯರಾದ ಇಂದಿರಾ ದೇವಿಪ್ರಸಾದ್, ಪಯಸ್ವಿನಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಅನಂತ್ ಎನ್.ಸಿ, ಉಪಾಧ್ಯಕ್ಷರಾದ ರಾಜಾರಾಮ್ ಕಳಗಿ, ನಿರ್ದೇಶಕರಾದ ಯಶವಂತ ದೇವರಗುಂಡ, ಕಾರ್ಯನಿರ್ವನಾಧಿಕಾರಿ ಆನಂದ ಬಿ ಕೆ, ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರುಗಳಾದ ಕುಮಾರ್ ಚೆದ್ಕಾರ್ ಹಾಗೂ ಜಲಜಾ ಚಂದ್ರಶೇಖರ್, ಎ. ಪಿ.ಎಂ.ಸಿ ಸದಸ್ಯರಾದ ದೇವಪ್ಪ ಕೆ ಕೆ, ಲಯನ್ಸ್ ಕ್ಲಬ್ ಅಧ್ಯಕ್ಷರಾದ ನಳಿನಿ ಕಿಶೋರ್, ಪಧಾಧಿಕಾರಿಗಳಾದ ಕಿಶೋರ್, ಧನ್ಯ ನವೀನ್ ಚಂದ್ರ, ಪದಾಧಿಕಾರಿಗಳು ಹಾಗೂ ಸ್ಪಾಟ್ ಕಂಪ್ಯೂಟರ್ ಕಲಿಕಾ ಸಂಸ್ಥೆಯಾ ಕಿಶೋರ್ ಕುಮಾರ್ ಮತ್ತು ಸಂಸ್ಥೆಯ ಸಿಬ್ಬಂದಿ ವರ್ಗ ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…