ಕೋಲಾರ ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿನಲ್ಲಿ ಸುರಿದ ಮಳೆಯಿಂದ 42,404 ಹೆಕ್ಟೇರ್ ಬೆಳೆ ಹಾನಿಯಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಸುಮಾ ತಿಳಿಸಿದ್ದಾರೆ. ಮುಂಗಾರು ಹಂಗಾಮಿನಲ್ಲಿ ಒಟ್ಟು 86,630 ಹೆಕ್ಟೇರ್ನಲ್ಲಿ ಕೃಷಿ ಬೆಳೆಗಳನ್ನು ಭಿತ್ತನೆ ಮಾಡಲಾಗಿದ್ದು. ರಾಗಿ 59,944 ಹೆಕ್ಟೇರ್, ಅವರೆ 9771 ಹೆಕ್ಟೇರ್, ನೆಲಗಡಲೆ 6561 ಹೆಕ್ಟೇರ್, ತೊಗರಿ 2109 ಹೆಕ್ಟೇರ್ ಭಿತ್ತನೆ ಮಾಡಲಾಗಿತ್ತು ಎಂದು ತಿಳಿಸಿದ್ದಾರೆ.
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…