ಮಾರುಕಟ್ಟೆ ಮದ್ಯ ಪ್ರವೇಶ ಯೋಜನೆಯಡಿ ಮಾವು ಖರೀದಿ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಮಾರಾಟವಾದ ಉತ್ಪನ್ನದ ಧಾರಣೆಯ ಆಧಾರದ ಮೇಲೆ ವ್ಯತ್ಯಾಸದ ಮೊತ್ತವನ್ನು ಪಾವತಿಸಲಾಗುವುದು ಎಂದು ಶ್ರೀನಿವಾಸಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ತಿಳಿಸಿದ್ದಾರೆ. ರೈತರು ಆನ್ ಲೈನ್ ನೋಂದಣಿ ಮಾಡಿಸಿ ಎ.ಪಿ.ಎಂ.ಸಿ ಕಛೇರಿಯ ದಾಖಲಾತಿ ಸ್ವೀಕೃತಿ ಕೇಂದ್ರದಲ್ಲಿ ಇದೇ 24 ರೊಳಗೆ ಸಲ್ಲಿಸಬೇಕು ಎಂದು ಹೇಳಿದ್ದಾರೆ. ನಂತರ ಸಲ್ಲಿಕೆಯಾಗುವ ಬಿಲ್ಲುಗಳನ್ನು ಸ್ವೀಕರಿಸಲು ಅವಕಾಶವಿರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

