ಮಾರುಕಟ್ಟೆ ಮದ್ಯ ಪ್ರವೇಶ ಯೋಜನೆಯಡಿ ಮಾವು ಖರೀದಿ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಮಾರಾಟವಾದ ಉತ್ಪನ್ನದ ಧಾರಣೆಯ ಆಧಾರದ ಮೇಲೆ ವ್ಯತ್ಯಾಸದ ಮೊತ್ತವನ್ನು ಪಾವತಿಸಲಾಗುವುದು ಎಂದು ಶ್ರೀನಿವಾಸಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ತಿಳಿಸಿದ್ದಾರೆ. ರೈತರು ಆನ್ ಲೈನ್ ನೋಂದಣಿ ಮಾಡಿಸಿ ಎ.ಪಿ.ಎಂ.ಸಿ ಕಛೇರಿಯ ದಾಖಲಾತಿ ಸ್ವೀಕೃತಿ ಕೇಂದ್ರದಲ್ಲಿ ಇದೇ 24 ರೊಳಗೆ ಸಲ್ಲಿಸಬೇಕು ಎಂದು ಹೇಳಿದ್ದಾರೆ. ನಂತರ ಸಲ್ಲಿಕೆಯಾಗುವ ಬಿಲ್ಲುಗಳನ್ನು ಸ್ವೀಕರಿಸಲು ಅವಕಾಶವಿರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಮುಂಗಾರು ಚಟುವಟಿಕೆ ಮುಂದುವರಿದಿದ್ದು, ಜು. 4ರ ಬೆಳಿಗ್ಗೆ 8 ಗಂಟೆಯವರೆಗಿನ ಹವಾಮಾನ…
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಳೆದ ಕೆಲವು ದಿನಗಳಿಂದ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆಯ…
ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂದಿನ ಕೆಲವು ದಿನಗಳು ಬಿಟ್ಟು ಬಿಟ್ಟು ಸಾಧಾರಣ ಮಳೆ…
ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…
ದೇಶದ ಬಹುತೇಕ ಭಾಗಗಳಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಕರ್ನಾಟಕ ಕರಾವಳಿ ಸೇರಿದಂತೆ ಹಲವು…